Webdunia - Bharat's app for daily news and videos

Install App

ಖುಷಿ ಸಮಾಚಾರವೊಂದನ್ನು ಹಂಚಿಕೊಂಡ ಪುನೀತ್ ರಾಜಕುಮಾರ್

Webdunia
ಗುರುವಾರ, 5 ಮಾರ್ಚ್ 2020 (10:36 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ತಮ್ಮ ಹೋಂ ಬ್ಯಾನರ್ ನಲ್ಲಿ ನಿರ್ಮಿಸಿದ್ದ ಮೊದಲ ಸಿನಿಮಾ ಕವಲು ದಾರಿ. ಹೇಮಂತ್ ರಾವ್ ನಿರ್ದೇಶನದ ಈ ಸಿನಿಮಾ ಜನ ಮೆಚ್ಚುಗೆಗೆ ಪಾತ್ರವಾಗಿತ್ತು.


ಈ ಸಿನಿಮಾವೀಗ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಕನ್ನಡ ಸಿನಿಮಾ ಸ್ಪರ್ಧೆ ವಿಭಾಗದಲ್ಲಿ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಗೆದ್ದಿದೆ. ಈ ಖುಷಿಯ ವಿಚಾರವನ್ನು ಪುನೀತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕವಲು ದಾರಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ ರಾಜ್ಯಪಾಲ ವಜೂಬಾಯಿ ವಾಲಾ ಅವರಿಂದ ಪ್ರಶಸ್ತಿ ಸ್ವೀಕರಿಸಿದ್ದು ಇಡೀ ತಂಡದ ಸಾಧನೆಗೆ ಹೆಮ್ಮೆಯಾಗಿದೆ ಎಂದು ಪುನೀತ್ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments