Webdunia - Bharat's app for daily news and videos

Install App

ಪವರ್ ಸ್ಟಾರ್ ಅಪ್ಪು ಆರಂಭಿಸಿದ್ದ ಒಳ್ಳೆ ಕೆಲಸಗಳಿಗೆ ದೊಡ್ಮನೆಯದ್ದೇ ಸಾರಥ್ಯ

Webdunia
ಶುಕ್ರವಾರ, 5 ನವೆಂಬರ್ 2021 (09:10 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕವಾಗಿ ನಿಧನರಾಗಿದ್ದರಿಂದ ಅವರು ಆರಂಭಿಸಿದ್ದ ಸಾಮಾಜಿಕ ಕೆಲಸಗಳ ಮುಂದಿನ ಭವಿಷ್ಯವೇನು ಎಂಬ ಪ್ರಶ್ನೆ ಎದ್ದಿತ್ತು.

ಮೊನ್ನೆಯಷ್ಟೇ ತಮಿಳು ನಟ ವಿಶಾಲ್, ತಾವು ಪುನೀತ್ ಆರಂಭಿಸಿದ್ದ ಮಕ್ಕಳ ಉಚಿತ ಶಿಕ್ಷಣ ಯೋಜನೆಯ ಹೊಣೆ ಹೊರುವುದಾಗಿ ಹೇಳಿದ್ದರು.

ಆದರೆ ಈಗ ದೊಡ್ಮನೆ ಕಡೆಯಿಂದಲೇ ಎಲ್ಲಾ ಕಾರ್ಯಕ್ರಮಗಳು ಮುಂದುವರಿದುಕೊಂಡು ಹೋಗಲಿವೆ ಎಂಬ ಮಾತು ಕೇಳಿಬಂದಿದೆ. ಶಿವರಾಜ್ ಕುಮಾರ್ ಮತ್ತು ಪುನೀತ್ ಪತ್ನಿ ಅಶ್ವಿನಿ ನೇತೃತ್ವದಲ್ಲಿ ಪುನೀತ್ ಆರಂಭಿಸಿದ್ದ ಮಕ್ಕಳಿಗೆ ಉಚಿತ ಶಿಕ್ಷಣ, ಶಿಕ್ಷಣ ಆಪ್, ಅನಾಥಾಶ್ರಮ, ಗೋಶಾಲೆಗಳ ಯೋಜನೆಗಳು ಮುಂದುವರಿಯಲಿವೆ. ತಮ್ಮ ಸಾವಿಗೆ ಮುನ್ನವೇ ಪುನೀತ್ ಚ್ಯಾರಿಟಿ ಕೆಲಸಗಳಿಗೆ ನೆರವಾಗಲೆಂದೇ 8 ಕೋಟಿ ರೂ. ಮೀಸಲಿಟ್ಟಿದ್ದರಂತೆ. ಹೀಗಾಗಿ ಎಲ್ಲವೂ ದೊಡ್ಮನೆ ಕಡೆಯಿಂದಲೇ ಮುಂದುವರಿಯಲಿದೆ. ಈ ಬಗ್ಗೆ ಸ್ವತಃ ಶಿವಣ್ಣ ಪ್ರತಿಕ್ರಿಯಿಸಿದ್ದು, ಅಪ್ಪು ಮಾಡುತ್ತಿದ್ದ ಸಮಾಜ ಸೇವೆಯನ್ನು ನಾವು ಮುಂದುವರಿಸೋಣ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments