Webdunia - Bharat's app for daily news and videos

Install App

ಪುನೀತ್ 11 ನೇ ದಿನ ಕಾರ್ಯಕ್ಕೆ ಬಂದ ಆಪ್ತ ನಟರ ದಂಡು

Webdunia
ಸೋಮವಾರ, 8 ನವೆಂಬರ್ 2021 (17:37 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 11 ನೇ ದಿನದ ಕಾರ್ಯಕ್ರಮಕ್ಕೆ ಇಂದು ಆಪ್ತ ವಲಯದಲ್ಲಿ ಸಿಕ್ಕ ನಟರ ದಂಡೇ ಆಗಮಿಸಿದೆ.

ಪುನೀತ್ ನಿವಾಸದಲ್ಲಿ ನಡೆದ ಕಾರ್ಯಕ್ರಮಕ್ಕೆ ನಟರಾದ ದುನಿಯಾ ವಿಜಯ್, ರಂಗಾಯಣ ರಘು, ರವಿಶಂಕರ್ ಗೌಡ, ಚಿಕ್ಕಣ್ಣ, ಶರಣ್, ರಕ್ಷಿತ್ ಶೆಟ್ಟಿ, ಶ್ರುತಿ, ಹಂಸಲೇಖ, ಉಪೇಂದ್ರ, ಅವಿನಾಶ್ ದಂಪತಿ, ದತ್ತಣ್ಣ ಸೇರಿದಂತೆ ಅನೇಕ ಕಲಾವಿದರು ಭಾಗವಹಿಸಿದ್ದಾರೆ.

ಇವರಲ್ಲದೆ ರಾಜಕೀಯ ನಾಯರು, ರಾಜ್ ಕುಟುಂಬದ ಆಪ್ತರೂ 11 ನೇ ದಿನದ ಕಾರ್ಯದಲ್ಲಿ ಭಾಗವಹಿಸಿ ಕುಟುಂಬಸ್ಥರಿಗೆ ಸಾಂತ್ವನ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

ಮುಂದಿನ ಸುದ್ದಿ
Show comments