Webdunia - Bharat's app for daily news and videos

Install App

ಪುನೀತ್ 11 ನೇ ದಿನ ಕಾರ್ಯಕ್ಕೆ ಬಂದ ಆಪ್ತ ನಟರ ದಂಡು

Webdunia
ಸೋಮವಾರ, 8 ನವೆಂಬರ್ 2021 (17:37 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 11 ನೇ ದಿನದ ಕಾರ್ಯಕ್ರಮಕ್ಕೆ ಇಂದು ಆಪ್ತ ವಲಯದಲ್ಲಿ ಸಿಕ್ಕ ನಟರ ದಂಡೇ ಆಗಮಿಸಿದೆ.

ಪುನೀತ್ ನಿವಾಸದಲ್ಲಿ ನಡೆದ ಕಾರ್ಯಕ್ರಮಕ್ಕೆ ನಟರಾದ ದುನಿಯಾ ವಿಜಯ್, ರಂಗಾಯಣ ರಘು, ರವಿಶಂಕರ್ ಗೌಡ, ಚಿಕ್ಕಣ್ಣ, ಶರಣ್, ರಕ್ಷಿತ್ ಶೆಟ್ಟಿ, ಶ್ರುತಿ, ಹಂಸಲೇಖ, ಉಪೇಂದ್ರ, ಅವಿನಾಶ್ ದಂಪತಿ, ದತ್ತಣ್ಣ ಸೇರಿದಂತೆ ಅನೇಕ ಕಲಾವಿದರು ಭಾಗವಹಿಸಿದ್ದಾರೆ.

ಇವರಲ್ಲದೆ ರಾಜಕೀಯ ನಾಯರು, ರಾಜ್ ಕುಟುಂಬದ ಆಪ್ತರೂ 11 ನೇ ದಿನದ ಕಾರ್ಯದಲ್ಲಿ ಭಾಗವಹಿಸಿ ಕುಟುಂಬಸ್ಥರಿಗೆ ಸಾಂತ್ವನ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯಶ್ 'ಕೆಜಿಎಫ್' ಪೂರ್ವದ ಜನಪ್ರಿಯತೆ ಕುರಿತಾದ ಈಗಿನ ಚರ್ಚೆ ಹಾಸ್ಯಾಸ್ಪದ ಎಂದ ರಾಮ್ ಗೋಪಾಲ್ ವರ್ಮಾ

ವಿಚ್ಛೇದನಕ್ಕೆ ಹೈಕೋರ್ಟ್ ಅಸ್ತು ಬೆನ್ನಲ್ಲೇ ದುನಿಯಾ ವಿಜಯ್ ಫೋಸ್ಟ್‌

ಟಾಕ್ಸಿಕ್ ಒಂದು ವಾರದಲ್ಲಿ ಗಳಿಸಿದ್ದೆಷ್ಟು, ಬಜೆಟ್ ಎಷ್ಟಾಗಿತ್ತು ಇಲ್ಲಿದೆ ವಿವರ

ವಿಜಯ್‌-ನಾಗರತ್ನ ವೈವಾಹಿಕ ಸಂಬಂಧಕ್ಕೆ ಕೊನೆಗೂ ತೆರೆ: ಪತ್ನಿಗೆ ₹2 ಕೋಟಿ ಜೀವನಾಂಶ ನೀಡಲು ಹೈಕೋರ್ಟ್‌ ಆದೇಶ

ಯಶ್ ಜೊತೆ ಕಿಯಾರಾ ಬೋಲ್ಡ್ ಸೀನ್, ತಮನ್ನಾ ಜೊತೆ ಸಿದ್ಧಾರ್ಥ್ ಬೆಡ್ ರೂಂ ಸೀನ್: ಏನು ನಡೀತಿದೆ ಇಲ್ಲಿ ಎಂದ ನೆಟ್ಟಿಗರು Video

ಮುಂದಿನ ಸುದ್ದಿ
Show comments