‘ಯುವರತ್ನ’ದ ವಿಘ್ನ ನಿವಾರಣೆಯಾದ ಬೆನ್ನಲ್ಲೇ ರಾಯರ ದರ್ಶನಕ್ಕೆ ಹೊರಟ ಪುನೀತ್

Webdunia
ಸೋಮವಾರ, 5 ಏಪ್ರಿಲ್ 2021 (10:34 IST)
ಬೆಂಗಳೂರು: ಯುವರತ್ನ ಸಿನಿಮಾಗೆ ಇದ್ದ ಅಡೆತಡೆಗಳು ನಿವಾರಣೆಯಾದ ಬೆನ್ನಲ್ಲೇ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ತಮ್ಮ ಚಿತ್ರತಂಡದ ಜೊತೆಗೆ ಮಂತ್ರಾಲಯಕ್ಕೆ ಹೊರಟಿದ್ದಾರೆ.


ಪುನೀತ್ ಜೊತೆಗೆ ಯುವರತ್ನ ನಿರ್ದೇಶಕ ಸಂತೋಷ್ ಆನಂದ್ ರಾಮ್, ನಿರ್ಮಾಪಕ ಕಾರ್ತಿಕ್ ಗೌಡ, ನವರಸನಾಯಕ ಜಗ್ಗೇಶ್ ಕೂಡಾ ಸಾಥ್ ಕೊಟ್ಟಿದ್ದಾರೆ.

ಯುವರತ್ನ ಸಿನಿಮಾ ಪ್ರದರ್ಶನಕ್ಕೆ ಏಪ್ರಿಲ್ 7 ರವರೆಗೆ ಥಿಯೇಟರ್ ಗಳಲ್ಲಿ ಶೇ.100 ಪ್ರೇಕ್ಷಕರಿಗೆ ಅವಕಾಶ ಕೊಟ್ಟ ಬೆನ್ನಲ್ಲೇ ಪುನೀತ್ ಮತ್ತು ತಂಡ ದೇವರ ದರ್ಶನಕ್ಕೆ ಹೊರಟಿದೆ. ಯುವರತ್ನ ಬಿಡುಗಡೆಗೆ ಮೊದಲೂ ಚಿತ್ರತಂಡ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿತ್ತು. ಈಗ ಸಿನಿಮಾ ಯಶಸ್ವಿಯಾದ ಬೆನ್ನಲ್ಲೇ ಮತ್ತೆ ದೇವಾಲಯ ದರ್ಶನಕ್ಕೆ ಹೊರಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments