Webdunia - Bharat's app for daily news and videos

Install App

‘ಯುವರತ್ನ’ದ ವಿಘ್ನ ನಿವಾರಣೆಯಾದ ಬೆನ್ನಲ್ಲೇ ರಾಯರ ದರ್ಶನಕ್ಕೆ ಹೊರಟ ಪುನೀತ್

Webdunia
ಸೋಮವಾರ, 5 ಏಪ್ರಿಲ್ 2021 (10:34 IST)
ಬೆಂಗಳೂರು: ಯುವರತ್ನ ಸಿನಿಮಾಗೆ ಇದ್ದ ಅಡೆತಡೆಗಳು ನಿವಾರಣೆಯಾದ ಬೆನ್ನಲ್ಲೇ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ತಮ್ಮ ಚಿತ್ರತಂಡದ ಜೊತೆಗೆ ಮಂತ್ರಾಲಯಕ್ಕೆ ಹೊರಟಿದ್ದಾರೆ.


ಪುನೀತ್ ಜೊತೆಗೆ ಯುವರತ್ನ ನಿರ್ದೇಶಕ ಸಂತೋಷ್ ಆನಂದ್ ರಾಮ್, ನಿರ್ಮಾಪಕ ಕಾರ್ತಿಕ್ ಗೌಡ, ನವರಸನಾಯಕ ಜಗ್ಗೇಶ್ ಕೂಡಾ ಸಾಥ್ ಕೊಟ್ಟಿದ್ದಾರೆ.

ಯುವರತ್ನ ಸಿನಿಮಾ ಪ್ರದರ್ಶನಕ್ಕೆ ಏಪ್ರಿಲ್ 7 ರವರೆಗೆ ಥಿಯೇಟರ್ ಗಳಲ್ಲಿ ಶೇ.100 ಪ್ರೇಕ್ಷಕರಿಗೆ ಅವಕಾಶ ಕೊಟ್ಟ ಬೆನ್ನಲ್ಲೇ ಪುನೀತ್ ಮತ್ತು ತಂಡ ದೇವರ ದರ್ಶನಕ್ಕೆ ಹೊರಟಿದೆ. ಯುವರತ್ನ ಬಿಡುಗಡೆಗೆ ಮೊದಲೂ ಚಿತ್ರತಂಡ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿತ್ತು. ಈಗ ಸಿನಿಮಾ ಯಶಸ್ವಿಯಾದ ಬೆನ್ನಲ್ಲೇ ಮತ್ತೆ ದೇವಾಲಯ ದರ್ಶನಕ್ಕೆ ಹೊರಟಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments