ವಿಷ್ಣು ಸರ್ ಬಗ್ಗೆ ಮಾತನಾಡಿದ ಆ ನಟ ಕ್ಷಮೆ ಕೇಳಬೇಕು: ವಿಜಯ ರಂಗರಾಜುಗೆ ಪುನೀತ್ ಎಚ್ಚರಿಕೆ

Webdunia
ಶನಿವಾರ, 12 ಡಿಸೆಂಬರ್ 2020 (16:45 IST)
ಬೆಂಗಳೂರು: ಸಾಹಸಸಿಂಹ  ವಿಷ್ಣುವರ್ಧನ್ ಬಗ್ಗೆ ತೀರಾ ಕೆಟ್ಟದಾಗಿ ಮಾತನಾಡಿರುವ ತೆಲುಗು ನಟ ವಿಜಯ ರಂಗರಾಜು ಕ್ಷಮೆ ಕೋರುವಂತೆ ನಟ ಪುನೀತ್ ರಾಜಕುಮಾರ್ ಆಗ್ರಹಿಸಿದ್ದಾರೆ.


‘ನಮ್ಮ ನಾಡಿನ ಮೇರುನಟರಲ್ಲಿ ಒಬ್ಬರಾಗಿರುವ ವಿಷ್ಣು ಸರ್ ಬಗ್ಗೆ ಅವಹೇಳನ ಮಾಡಿರುವ ಆ ಕಲಾವಿದ ಕ್ಷಮೆ ಕೇಳಿ ತನ್ನ ಹೇಳಿಕೆ ಹಿಂಪಡೆಯಬೇಕು. ಭಾರತೀಯ ಚಿತ್ರರಂಗ ನಮ್ಮ ಮನೆ ಎಲ್ಲ ಕಲಾವಿದರು ಒಂದು ಕುಟುಂಬ. ಕಲೆಗೆ ಗೌರವಿಸೋದು ನಮ್ಮ ಕರ್ತವ್ಯ. ಒಬ್ಬ ಕಲಾವಿದನಿಗಿರಬೇಕಾದ ಮೊದಲ ಅರ್ಹತೆ ಸಹೋದ್ಯೋಗಿ ಕಲಾವಿದರ ಬಗ್ಗೆ ಗೌರವ ಹಾಗೂ ಪ್ರೀತಿಯನ್ನು ತೋರುವುದು. ಯಾವುದೇ ಭಾಷೆಯ ಕಲಾವಿದರಾದರೂ ಗೌರವ ಮೊದಲು. ಮೊದಲು ಮಾನವನಾಗು’ ಎಂದು ಪುನೀತ್ ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

ಮುಂದಿನ ಸುದ್ದಿ
Show comments