Webdunia - Bharat's app for daily news and videos

Install App

ನಾಮಫಲಕಕ್ಕೆ ವೈಟ್ ವಾಶ್: ಪುನೀತ್ ರಾಜ್ ಕುಮಾರ್ ಗೆ ಅವಮಾನ

Webdunia
ಶನಿವಾರ, 25 ಡಿಸೆಂಬರ್ 2021 (05:04 IST)
ಶಿವಮೊಗ್ಗ: ಇತ್ತೀಚೆಗೆ ನಿಧನರಾಗಿದ್ದ ನಟ ಪುನೀತ್ ರಾಜ್ ಕುಮಾರ್ ಗೌರವಾರ್ಥ ಶಿವಮೊಗ್ಗದ ಕುಕ್ಕಳಲೆ ಗ್ರಾಮದ ರಸ್ತೆಯೊಂದಕ್ಕೆ ಅವರ ಹೆಸರಿಡಲಾಗಿತ್ತು.

ರಸ್ತೆ ಬದಿಯಲ್ಲಿ ಪುನೀತ್ ಹೆಸರಿನ ನಾಮಫಲಕ ಸ್ಥಾಪಿಸಲಾಗಿತ್ತು. ಆದರೆ ಇದೀಗ ಯಾರೋ ಕಿಡಿಗೇಡಿಗಳು ಅವರ ಹೆಸರಿನ ಮೇಲೆ ವೈಟ್ ವಾಶ‍್ ಮಾಡಿ ಅಗಲಿದ ನಟನಿಗೆ ಅವಮಾನ ಮಾಡಿದ್ದಾರೆ.

ಪುನೀತ್ ನಿಧನರಾದ ಬಳಿಕ ಅವರ ಸಾಮಾಜಿಕ ಕಾರ್ಯ ನೆನೆದು ಹಲವು ರಸ್ತೆಗಳು, ಪಾರ್ಕ್ ಗಳಿಗೆ ಹೆಸರಿಟ್ಟು ಗೌರವ ಸೂಚಿಸಲಾಗಿತ್ತು. ಆದರೆ ಇದೀಗ ಯಾರೋ ಕಿಡಿಗೇಡಿಗಳು ಈ ಕೃತ್ಯವೆಸಗಿದ್ದು, ಪುನೀತ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sitare Zameen Par: ಸಿನಿಮಾ ಬಾಯ್ಕಾಟ್ ಭಯಕ್ಕೆ ಎಕ್ಸ್ ಪೇಜ್ ಗೆ ತ್ರಿವರ್ಣ ಧ್ವಜ ಹಾಕಿದ ಅಮೀರ್ ಖಾನ್ ಸಂಸ್ಥೆ

Archana Udupa: ಅರ್ಚನಾ ಉಡುಪಗೆ ಕ್ಯಾನ್ಸರ್ ನಿಜಾನಾ: ಗಾಯಕಿ ಹೇಳಿದ್ದೇನು

Puneet Rajkumar: ನಟ ಪುನೀತ್ ಮಗಳಿಗೆ ವಿದೇಶದಲ್ಲಿ ಸಿಕ್ತು ಪದವಿ, ಓದಿದ್ದೇನು ಗೊತ್ತಾ

Ravana Cinema: ರಾವಣನ ಪತ್ನಿಯಾಗಿ ಯಶ್‌ಗೆ ಜೋಡಿಯಾದ ಕಾಜಲ್ ಅಗರ್ವಾಲ್‌

Gajendra Saramanige: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟ ಗಜೇಂದ್ರ ಮರಸಣಿಗೆ

ಮುಂದಿನ ಸುದ್ದಿ
Show comments