ನಾಮಫಲಕಕ್ಕೆ ವೈಟ್ ವಾಶ್: ಪುನೀತ್ ರಾಜ್ ಕುಮಾರ್ ಗೆ ಅವಮಾನ

Webdunia
ಶನಿವಾರ, 25 ಡಿಸೆಂಬರ್ 2021 (05:04 IST)
ಶಿವಮೊಗ್ಗ: ಇತ್ತೀಚೆಗೆ ನಿಧನರಾಗಿದ್ದ ನಟ ಪುನೀತ್ ರಾಜ್ ಕುಮಾರ್ ಗೌರವಾರ್ಥ ಶಿವಮೊಗ್ಗದ ಕುಕ್ಕಳಲೆ ಗ್ರಾಮದ ರಸ್ತೆಯೊಂದಕ್ಕೆ ಅವರ ಹೆಸರಿಡಲಾಗಿತ್ತು.

ರಸ್ತೆ ಬದಿಯಲ್ಲಿ ಪುನೀತ್ ಹೆಸರಿನ ನಾಮಫಲಕ ಸ್ಥಾಪಿಸಲಾಗಿತ್ತು. ಆದರೆ ಇದೀಗ ಯಾರೋ ಕಿಡಿಗೇಡಿಗಳು ಅವರ ಹೆಸರಿನ ಮೇಲೆ ವೈಟ್ ವಾಶ‍್ ಮಾಡಿ ಅಗಲಿದ ನಟನಿಗೆ ಅವಮಾನ ಮಾಡಿದ್ದಾರೆ.

ಪುನೀತ್ ನಿಧನರಾದ ಬಳಿಕ ಅವರ ಸಾಮಾಜಿಕ ಕಾರ್ಯ ನೆನೆದು ಹಲವು ರಸ್ತೆಗಳು, ಪಾರ್ಕ್ ಗಳಿಗೆ ಹೆಸರಿಟ್ಟು ಗೌರವ ಸೂಚಿಸಲಾಗಿತ್ತು. ಆದರೆ ಇದೀಗ ಯಾರೋ ಕಿಡಿಗೇಡಿಗಳು ಈ ಕೃತ್ಯವೆಸಗಿದ್ದು, ಪುನೀತ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಲಿವುಡ್‌ ನಟ ರಣವೀರ್ ಸಿಂಗ್‌ಗೆ ಮತ್ತೇ ಬೆದರಿಕೆ ಕರೆ

ಅವಳಿ ಮಕ್ಕಳಿಗೆ ನಾಮಕರಣ ಮಾಡಿದ ರಾಮ್‌ಚರನ್‌, ಉಪಾಸನಾ

ಸಾಹಸಸಿಂಹ ಸೇರಿದಂತೆ ಹಲವು ಹಿಟ್‌ ಸಿನಿಮಾ ನೀಡಿದ ನಿರ್ದೇಶಕ ಜೋ ಸೈಮನ್‌ ಇನ್ನಿಲ್ಲ

ಖ್ಯಾತ ಗಾಯಕ ಉದಿತ್ ನಾರಾಯಣ್ ವಿರುದ್ಧ ಮೊದಲ ಪತ್ನಿ ಇದೆಂಥಾ ಆರೋಪ

30ಸಾವಿರ ಜನರ ನಡುವೆ ಕಳೆದುಹೋದ ಮಗುವಿಗೆ ಪೋಷಕರ ಹುಡುಕುವಲ್ಲಿ ಸೋನು ನಿಗಮ್ ಹೇಗೆ ಸಹಾಯ ಮಾಡಿದ್ರೂ ನೋಡಿ, ವಿಡಿಯೋ

ಮುಂದಿನ ಸುದ್ದಿ
Show comments