Webdunia - Bharat's app for daily news and videos

Install App

ನಾಮಫಲಕಕ್ಕೆ ವೈಟ್ ವಾಶ್: ಪುನೀತ್ ರಾಜ್ ಕುಮಾರ್ ಗೆ ಅವಮಾನ

Webdunia
ಶನಿವಾರ, 25 ಡಿಸೆಂಬರ್ 2021 (05:04 IST)
ಶಿವಮೊಗ್ಗ: ಇತ್ತೀಚೆಗೆ ನಿಧನರಾಗಿದ್ದ ನಟ ಪುನೀತ್ ರಾಜ್ ಕುಮಾರ್ ಗೌರವಾರ್ಥ ಶಿವಮೊಗ್ಗದ ಕುಕ್ಕಳಲೆ ಗ್ರಾಮದ ರಸ್ತೆಯೊಂದಕ್ಕೆ ಅವರ ಹೆಸರಿಡಲಾಗಿತ್ತು.

ರಸ್ತೆ ಬದಿಯಲ್ಲಿ ಪುನೀತ್ ಹೆಸರಿನ ನಾಮಫಲಕ ಸ್ಥಾಪಿಸಲಾಗಿತ್ತು. ಆದರೆ ಇದೀಗ ಯಾರೋ ಕಿಡಿಗೇಡಿಗಳು ಅವರ ಹೆಸರಿನ ಮೇಲೆ ವೈಟ್ ವಾಶ‍್ ಮಾಡಿ ಅಗಲಿದ ನಟನಿಗೆ ಅವಮಾನ ಮಾಡಿದ್ದಾರೆ.

ಪುನೀತ್ ನಿಧನರಾದ ಬಳಿಕ ಅವರ ಸಾಮಾಜಿಕ ಕಾರ್ಯ ನೆನೆದು ಹಲವು ರಸ್ತೆಗಳು, ಪಾರ್ಕ್ ಗಳಿಗೆ ಹೆಸರಿಟ್ಟು ಗೌರವ ಸೂಚಿಸಲಾಗಿತ್ತು. ಆದರೆ ಇದೀಗ ಯಾರೋ ಕಿಡಿಗೇಡಿಗಳು ಈ ಕೃತ್ಯವೆಸಗಿದ್ದು, ಪುನೀತ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments