ನಾಮಫಲಕಕ್ಕೆ ವೈಟ್ ವಾಶ್: ಪುನೀತ್ ರಾಜ್ ಕುಮಾರ್ ಗೆ ಅವಮಾನ

Webdunia
ಶನಿವಾರ, 25 ಡಿಸೆಂಬರ್ 2021 (05:04 IST)
ಶಿವಮೊಗ್ಗ: ಇತ್ತೀಚೆಗೆ ನಿಧನರಾಗಿದ್ದ ನಟ ಪುನೀತ್ ರಾಜ್ ಕುಮಾರ್ ಗೌರವಾರ್ಥ ಶಿವಮೊಗ್ಗದ ಕುಕ್ಕಳಲೆ ಗ್ರಾಮದ ರಸ್ತೆಯೊಂದಕ್ಕೆ ಅವರ ಹೆಸರಿಡಲಾಗಿತ್ತು.

ರಸ್ತೆ ಬದಿಯಲ್ಲಿ ಪುನೀತ್ ಹೆಸರಿನ ನಾಮಫಲಕ ಸ್ಥಾಪಿಸಲಾಗಿತ್ತು. ಆದರೆ ಇದೀಗ ಯಾರೋ ಕಿಡಿಗೇಡಿಗಳು ಅವರ ಹೆಸರಿನ ಮೇಲೆ ವೈಟ್ ವಾಶ‍್ ಮಾಡಿ ಅಗಲಿದ ನಟನಿಗೆ ಅವಮಾನ ಮಾಡಿದ್ದಾರೆ.

ಪುನೀತ್ ನಿಧನರಾದ ಬಳಿಕ ಅವರ ಸಾಮಾಜಿಕ ಕಾರ್ಯ ನೆನೆದು ಹಲವು ರಸ್ತೆಗಳು, ಪಾರ್ಕ್ ಗಳಿಗೆ ಹೆಸರಿಟ್ಟು ಗೌರವ ಸೂಚಿಸಲಾಗಿತ್ತು. ಆದರೆ ಇದೀಗ ಯಾರೋ ಕಿಡಿಗೇಡಿಗಳು ಈ ಕೃತ್ಯವೆಸಗಿದ್ದು, ಪುನೀತ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments