Webdunia - Bharat's app for daily news and videos

Install App

ಜೇಮ್ಸ್ ಚಿತ್ರೀಕರಣದ ನಡುವೆ ಪುನೀತ್ ರಾಜಕುಮಾರ್ ರಿಂದ ಕೊರೋನಾ ಜಾಗೃತಿ

Webdunia
ಶುಕ್ರವಾರ, 23 ಅಕ್ಟೋಬರ್ 2020 (10:59 IST)
ಬೆಂಗಳೂರು: ಜೇಮ್ಸ್ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಚಿತ್ರೀಕರಣದ ನಡುವೆ ಒಂದೊಳ್ಳೆಯ ಕೆಲಸ ಮಾಡಿದ್ದಾರೆ.


ಚಿತ್ರೀಕರಣದ ನಡುವೆ ಗಂಗಾವತಿ ಪೊಲೀಸರ ಕೊರೋನಾ ಕುರಿತ ಜಾಗೃತಿ ಕಾರ್ಯಕ್ರಮಕ್ಕೆ ಕೈ ಜೋಡಿಸಿದ್ದಾರೆ. ಕೊರೋನಾದಿಂದ ಸುರಕ್ಷಿತವಾಗಿರಲು ಮಾಹಿತಿ ಜತೆಗೆ ಮನವಿ ಮಾಡಿದ್ದಾರೆ. ಪುನೀತ್ ರಾಜಕುಮಾರ್ ಎಂದರೆ ಅವರದ್ದೇ ಆದ ಅಭಿಮಾನಿ ಬಳಗವಿದೆ. ಹೀಗಾಗಿ ಅವರ ಮಾತು ಕೇಳಬಹುದು ಎಂಬ ಉದ್ದೇಶಕ್ಕೆ ಕೊರೋನಾ ಜಾಗೃತಿಗೆ ಅವರನ್ನೇ ಬಳಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಜೈಲಲ್ಲೂ ದರ್ಶನ್‌ಗೆ ಡೆವಿಲ್ ಸಿನಿಮಾದ್ದೇ ಚಿಂತೆ

ವಿಶೇಷ ದಿನದಂದೇ ಮಗನಿಗೆ ನಾಮಕರಣ ಮಾಡಿದ ಸಿಂಹಪ್ರಿಯ ದಂಪತಿ

ಅಜಯ್ ರಾವ್ ವಿಚ್ಛೇದನಕ್ಕೆ ಕಾರಣ ಬಯಲು

ದರ್ಶನ್ ಅರೆಸ್ಟ್ ಆಗಿದ್ದಕ್ಕೆ ರಮ್ಯಾ ಅಚ್ಚರಿಯ ಹೇಳಿಕೆ

ಮುಂದಿನ ಸುದ್ದಿ
Show comments