Webdunia - Bharat's app for daily news and videos

Install App

ದರ್ಶನ್ ಬಳಿಕ ಬಂಡೀಪುರಕ್ಕಾಗಿ ಪುನೀತ್ ರಾಜ್ ಕುಮಾರ್ ಮೊರೆ

Webdunia
ಸೋಮವಾರ, 25 ಫೆಬ್ರವರಿ 2019 (09:57 IST)
ಬೆಂಗಳೂರು: ಬಂಡೀಪುರ ಅರಣ್ಯ ವಲಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ನೂರಾರು ವನ್ಯ ಸಂಕುಲಗಳಿಗೆ ಅಪಾಯವಾಗಿರುವ ಹಿನ್ನಲೆಯಲ್ಲಿ ಚಿತ್ರನಟರು ಕಾಡಿನ ಉಳಿವಿಗಾಗಿ ಕರೆ ಕೊಟ್ಟಿದ್ದಾರೆ.


ಪ್ರಾಣಿ ಪ್ರಿಯರಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿನ್ನೆಯೇ ಕಾಡ್ಗಿಚ್ಚಿನಿಂದ ವನ್ಯ ಜೀವಿಗಳನ್ನು ಸಂರಕ್ಷಿಸಲು ಸಹಾಯ ಮಾಡಲು ಮನಸ್ಸಿದ್ದರೆ ಕೈ ಜೋಡಿಸಿ ಎಂದು ಟ್ವಿಟರ್ ಮೂಲಕ ಮನವಿ ಮಾಡಿದ್ದರು.

ಇದೀಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೂಡಾ ಅದೇ ಕೆಲಸ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅಪ್ಪು ‘ಬಂಡೀಪುರದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ಅರಣ್ಯ ಸಂಪತ್ತು ಮತ್ತು ವನ್ಯ ಜೀವಿಗಳು ಸಂಕಷ್ಟಕ್ಕೀಡಾಗಿವೆ. ಅರಣ್ಯ ಇಲಾಖೆ ಮತ್ತು ಸ್ವಯಂಸೇವಕರ ಜತೆ ನಾವೂ ಕೈ ಜೋಡಿಸೋಣ.  ‘ಕಾಡಿದ್ದರೆ ನಾಡು, ನಾವು’ ವನ್ಯ ಜೀವಿಗಳ ರಕ್ಷಣೆ ನಮ್ಮ ಹೊಣೆ. ಮನುಷ್ಯನ ಹಾಗೇ ಗಿಡ ಮರ ಮತ್ತು ವನ್ಯ ಜೀವಿಗಳೂ ಒಂದು ಜೀವವೇ’ ಎಂದು ಮನವಿ ಮಾಡಿದ್ದಾರೆ.

ಸದ್ಯಕ್ಕೆ ಬಂಡೀಪುರ ಅರಣ್ಯ ವಲಯದಲ್ಲಿ ಸ್ಥಿತಿ ಗತಿ ಗಂಭೀರವಾಗಿದ್ದು, ನೂರಾರು ವನ್ಯ ಜೀವಿಗಳು ಪ್ರಾಣ ಕಳೆದುಕೊಂಡಿವೆ. ಕೇರಳ ಗಡಿಭಾಗಕ್ಕೂ ಬೆಂಕಿ ವ್ಯಾಪಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಮಾಡಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments