Webdunia - Bharat's app for daily news and videos

Install App

ಪವರ್ ಸ್ಟಾರ್ ಅಗಲಿದ ನೋವು: ಸೋಷಿಯಲ್ ಮೀಡಿಯಾದಿಂದ ದೂರವುಳಿದ ಸ್ಟಾರ್ ಗಳು

Webdunia
ಬುಧವಾರ, 3 ನವೆಂಬರ್ 2021 (09:00 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವು ಎಲ್ಲರನ್ನೂ ನೋವಿಗೆ ದೂಡಿದೆ. ಅದರಲ್ಲೂ ಅಪ್ಪುಗೆ ಆಪ್ತರಾಗಿದ್ದ ನಟ-ನಟಿಯರಿಗೆ ಈ ಸಾವು ಆಘಾತ ತಂದಿದೆ.

ಸದಾ ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದ ನಟಿ ರಕ್ಷಿತಾ ಬಾಲ್ಯದಿಂದೇ ಅಪ್ಪು ಒಡನಾಡಿ. ಈ ಸಾವು ಅವರಿಗೆ ಹೇಳಲಾರದ ಆಘಾತ ತಂದಿದೆ. ಎರಡು ದಿನ ಸೋಷಿಯಲ್ ಮೀಡಿಯಾದಿಂದಲೇ ಕಾಣೆಯಾಗಿದ್ದ ರಕ್ಷಿತಾ ಈಗ ಪುನೀತ್ ಬಗ್ಗೆ ಭಾವುಕ ಸಂದೇಶ ನೀಡುತ್ತಿದ್ದಾರೆ.

ಇನ್ನು, ಪುನೀತ್ ಕುಟುಂಬದವರೂ ಆದ ನಟ ವಿಜಯ್ ರಾಘವೇಂದ್ರ ಎರಡು ದಿನಗಳ ಪುನೀತ್ ಬಗ್ಗೆ ಪೋಸ್ಟ್ ಮಾಡಿದ್ದು, ನಿಮ್ಮ ಸ್ಥಾನವನ್ನು ಯಾರಿಂದಲೂ ಸಾಧ‍್ಯವಾಗಲ್ಲ ಎಂದು ಸಂಕಟ ತೋಡಿಕೊಂಡಿದ್ದಾರೆ. ನಟ ಶ್ರೀಮುರಳಿ, ರಿಷಬ್ ಶೆಟ್ಟಿ ಸೇರಿದಂತೆ ಅನೇಕರು ತಮ್ಮ ಸೋಷಿಯಲ್ ಮೀಡಿಯಾ ಪುಟದ ಪ್ರೊಫೈಲ್ ಫೋಟೋದಲ್ಲಿ ಪುನೀತ್ ಭಾವಚಿತ್ರ ಹಾಕಿ ಗೌರವ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಬಿ. ಸರೋಜಾ ದೇವಿ ನೆನಪಿಗೆ ವಿಶೇಷ ಗೌರವ ನೀಡಲು ಮುಂದಾದ ರಾಜ್ಯ ಸರ್ಕಾರ

ದಿ ಡೆವಿಲ್ ಸಿನಿಮಾ ತಂಡದಿಂದ ದರ್ಶನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಹರ್ಷಿತಾ, ಸೀಮಂತದ ಫೋಟೋ ಹಂಚಿ ಕುಡ್ಲದ ಹುಡುಗಿ ಎಂದ ಗಂಗಾ ಪಾತ್ರದಾರಿ

ಸ್ಟಂಟ್ ಮ್ಯಾನ್ ಮೋಹನ್ ರಾಜ್ ಸಾವು, ನಿರ್ದೇಶಕ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌

ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ ಸರೋಜಾದೇವಿ ಅಂತ್ಯಕ್ರಿಯೆ

ಮುಂದಿನ ಸುದ್ದಿ
Show comments