Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿ ಖುದ್ದಾಗಿ ಭೇಟಿ ಮಾಡಿ 50 ಲಕ್ಷ ದೇಣಿಗೆ ನೀಡಿದ ಪುನೀತ್ ರಾಜಕುಮಾರ್

ಮುಖ್ಯಮಂತ್ರಿ ಖುದ್ದಾಗಿ ಭೇಟಿ ಮಾಡಿ 50 ಲಕ್ಷ ದೇಣಿಗೆ ನೀಡಿದ ಪುನೀತ್ ರಾಜಕುಮಾರ್
ಬೆಂಗಳೂರು , ಮಂಗಳವಾರ, 31 ಮಾರ್ಚ್ 2020 (16:31 IST)
ಬೆಂಗಳೂರು: ಕೊರೋನಾವೈರಸ್ ಪರಿಹಾರ ಕಾರ್ಯಕ್ಕೆ ನೆರವಾಗಲು ರಾಜ್ಯ ಸರ್ಕಾರದ ಜತೆ ಕೈ ಜೋಡಿಸಿರುವ ನಟ ಪುನೀತ್ ರಾಜಕುಮಾರ್ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ.


ಇಂದು ಸಿಎಂ ಯಡಿಯೂರಪ್ಪನವರ ನಿವಾಸಕ್ಕೆ ಖುದ್ದಾಗಿ ತೆರಳಿದ ಪುನೀತ್ 50 ಲಕ್ಷ ರೂ.ಗಳ ಚೆಕ್ ನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾರೆ.

ಇದುವರೆಗೆ ಸ್ಯಾಂಡಲ್ ವುಡ್ ನಟರ ಪೈಕಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಭಾರೀ ಮೊತ್ತದ ಪರಿಹಾರ ನೀಡಿದವರ ಪೈಕಿ ಮೊದಲಿಗರಾಗಿದ್ದಾರೆ. ಈ ಮೂಲಕ ಕೊರೋನಾ ವಿರುದ್ಧ ಹೋರಾಡಲು ಸರ್ಕಾರಕ್ಕೆ ನೆರವಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕ್ರೇಜಿ ಕ್ವೀನ್ ರಕ್ಷಿತಾಗೆ ಬರ್ತಡೇ: ಪತ್ನಿಗಾಗಿ ಕೇಕ್ ತಯಾರಿಸಿದ ಪ್ರೇಮ್