Select Your Language

Notifications

webdunia
webdunia
webdunia
webdunia

ಸಾವಿನಲ್ಲೂ ಸಾರ್ಥಕತೆ: ನೇತ್ರದಾನ ಮಾಡಿದ ಪುನೀತ್ ರಾಜ್ ಕುಮಾರ್

ಸಾವಿನಲ್ಲೂ ಸಾರ್ಥಕತೆ: ನೇತ್ರದಾನ ಮಾಡಿದ ಪುನೀತ್ ರಾಜ್ ಕುಮಾರ್
ಬೆಂಗಳೂರು , ಶುಕ್ರವಾರ, 29 ಅಕ್ಟೋಬರ್ 2021 (14:40 IST)
ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಪುನೀತ್ ರಾಜ್ ಕುಮಾರ್ ತಮ್ಮ ಎರಡೂ ಕಣ್ಣುಗಳನ್ನು ದಾನ ಮಾಡಿದ್ದು, ಸಾವಿಗೆ ಮೊದಲು ಬೇರೊಬ್ಬರ ಜೀವನಕ್ಕೆ ಬೆಳಕಾಗಿದ್ದಾರೆ.

ಇನ್ನು, ಪುನೀತ್ ಸಾವು ಇಡೀ ಚಿತ್ರರಂಗವನ್ನು ದಿಗ್ಭ್ರಮೆಗೊಳಿಸಿದೆ. ನಟ ಶಿವರಾಜ್ ಕುಮಾರ್ ಇದೀಗ ಸದಾಶಿವನಗರದಲ್ಲಿರುವ ಪುನೀತ್ ನಿವಾಸಕ್ಕೆ ಆಗಮಿಸಿದ್ದಾರೆ. ಮುಂದಿನ ಕಾರ್ಯಗಳಿಗೆ ತಯಾರಿ ನಡೆಸಲು ಕುಟುಂಬಸ್ಥರೊಂದಿಗೆ ಚರ್ಚೆ ನಡೆಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಾರದ ಲೋಕಕ್ಕೆ ತೆರಳಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್