Webdunia - Bharat's app for daily news and videos

Install App

ಸಾವಿನಲ್ಲೂ ಸಾರ್ಥಕತೆ: ನೇತ್ರದಾನ ಮಾಡಿದ ಪುನೀತ್ ರಾಜ್ ಕುಮಾರ್

Webdunia
ಶುಕ್ರವಾರ, 29 ಅಕ್ಟೋಬರ್ 2021 (14:40 IST)
ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಪುನೀತ್ ರಾಜ್ ಕುಮಾರ್ ತಮ್ಮ ಎರಡೂ ಕಣ್ಣುಗಳನ್ನು ದಾನ ಮಾಡಿದ್ದು, ಸಾವಿಗೆ ಮೊದಲು ಬೇರೊಬ್ಬರ ಜೀವನಕ್ಕೆ ಬೆಳಕಾಗಿದ್ದಾರೆ.

ಇನ್ನು, ಪುನೀತ್ ಸಾವು ಇಡೀ ಚಿತ್ರರಂಗವನ್ನು ದಿಗ್ಭ್ರಮೆಗೊಳಿಸಿದೆ. ನಟ ಶಿವರಾಜ್ ಕುಮಾರ್ ಇದೀಗ ಸದಾಶಿವನಗರದಲ್ಲಿರುವ ಪುನೀತ್ ನಿವಾಸಕ್ಕೆ ಆಗಮಿಸಿದ್ದಾರೆ. ಮುಂದಿನ ಕಾರ್ಯಗಳಿಗೆ ತಯಾರಿ ನಡೆಸಲು ಕುಟುಂಬಸ್ಥರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

BBK13: ದೊಡ್ಮನೆಗೆ ಫ್ಲೈಟ್ ತಂಡ ಬಂದ ಮೇಲೆ ಸೈಲೆಂಟ್ ಆದರಾ ಗಗನ್, ತಾಂಡವ್

ಮನೆಗೆ ಬಂದ ಜಗ್ಗೇಶ್‌ಗೆ ದುಬಾರಿ ವಾಚ್ ಗಿಫ್ಟ್ ಕೊಟ್ಟ ಶಿವರಾಜ್‌ಕುಮಾರ್ ದಂಪತಿ

ಗಣೇಶ ಹಬ್ಬದಂದೇ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮೊದಲ ಸಿನಿಮಾ ಔಟ್‌: ಜೈ ಜೈ ರಾಮ್ ಹಾಡಿಗೆ ಅಭಿಮಾನಿಗಳು ಫಿದಾ

Video: ವಿಜಯ್‌-ರಶ್ಮಿಕಾ ಅಭಿನಯದ ರಣಬಾಲಿ ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್: ಖಡಕ್‌ ಲುಕ್‌ ಅಬ್ಬರಿಸಲಿರುವ ದೇವರಕೊಂಡ

ಮುಂದಿನ ಸುದ್ದಿ
Show comments