ಸಾವಿನಲ್ಲೂ ಸಾರ್ಥಕತೆ: ನೇತ್ರದಾನ ಮಾಡಿದ ಪುನೀತ್ ರಾಜ್ ಕುಮಾರ್

Webdunia
ಶುಕ್ರವಾರ, 29 ಅಕ್ಟೋಬರ್ 2021 (14:40 IST)
ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಪುನೀತ್ ರಾಜ್ ಕುಮಾರ್ ತಮ್ಮ ಎರಡೂ ಕಣ್ಣುಗಳನ್ನು ದಾನ ಮಾಡಿದ್ದು, ಸಾವಿಗೆ ಮೊದಲು ಬೇರೊಬ್ಬರ ಜೀವನಕ್ಕೆ ಬೆಳಕಾಗಿದ್ದಾರೆ.

ಇನ್ನು, ಪುನೀತ್ ಸಾವು ಇಡೀ ಚಿತ್ರರಂಗವನ್ನು ದಿಗ್ಭ್ರಮೆಗೊಳಿಸಿದೆ. ನಟ ಶಿವರಾಜ್ ಕುಮಾರ್ ಇದೀಗ ಸದಾಶಿವನಗರದಲ್ಲಿರುವ ಪುನೀತ್ ನಿವಾಸಕ್ಕೆ ಆಗಮಿಸಿದ್ದಾರೆ. ಮುಂದಿನ ಕಾರ್ಯಗಳಿಗೆ ತಯಾರಿ ನಡೆಸಲು ಕುಟುಂಬಸ್ಥರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments