ಸಾವಿನಲ್ಲೂ ಸಾರ್ಥಕತೆ: ನೇತ್ರದಾನ ಮಾಡಿದ ಪುನೀತ್ ರಾಜ್ ಕುಮಾರ್

Webdunia
ಶುಕ್ರವಾರ, 29 ಅಕ್ಟೋಬರ್ 2021 (14:40 IST)
ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಪುನೀತ್ ರಾಜ್ ಕುಮಾರ್ ತಮ್ಮ ಎರಡೂ ಕಣ್ಣುಗಳನ್ನು ದಾನ ಮಾಡಿದ್ದು, ಸಾವಿಗೆ ಮೊದಲು ಬೇರೊಬ್ಬರ ಜೀವನಕ್ಕೆ ಬೆಳಕಾಗಿದ್ದಾರೆ.

ಇನ್ನು, ಪುನೀತ್ ಸಾವು ಇಡೀ ಚಿತ್ರರಂಗವನ್ನು ದಿಗ್ಭ್ರಮೆಗೊಳಿಸಿದೆ. ನಟ ಶಿವರಾಜ್ ಕುಮಾರ್ ಇದೀಗ ಸದಾಶಿವನಗರದಲ್ಲಿರುವ ಪುನೀತ್ ನಿವಾಸಕ್ಕೆ ಆಗಮಿಸಿದ್ದಾರೆ. ಮುಂದಿನ ಕಾರ್ಯಗಳಿಗೆ ತಯಾರಿ ನಡೆಸಲು ಕುಟುಂಬಸ್ಥರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ನಿರ್ಮಾಪಕ ಕೈಹಿಡಿದ ನಟಿ ಶರ್ಮಿಳಾ ಮಾಂಡ್ರೆ, ಹುಡುಗನ ಹಿನ್ನೆಲೆ ಇಲ್ಲಿದೆ

ಸಿಎಂ ಡಿಕೆ ಶಿವಕುಮಾರ್ ನೋಡಲು ಬಂದ ಹಿರಿಯ ನಟಿ ಪ್ರೇಮಾಗೆ ನೋ ಎಂಟ್ರಿ ಎಂದ ಭದ್ರತಾ ಸಿಬ್ಬಂದಿ Video

ಪತಿ, ಮಗ ಇಬ್ಬರೂ ಇಲ್ಲ, ಎಸ್ ಜಾನಕಿ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದು ಇವರೇ

ನಾವೆಲ್ಲ ಜಾನಕಿ ಅಮ್ಮನವರ ಹಾಡಿನ ಶಿಷ್ಯರು: ಅಂತಿಮ ದರ್ಶನ ಪಡೆದು ವಿಜಯ ಪ್ರಕಾಶ್‌ ಭಾವುಕ

ಎಸ್‌ ಜಾನಕಿ ಧ್ವನಿಯಲ್ಲಿ ಪ್ರತಿಯೊಂದು ಭಾವನೆ ಎಲ್ಲರ ಮನೆ ತಲುಪುತಿತ್ತು: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments