Select Your Language

Notifications

webdunia
webdunia
webdunia
webdunia

ಸುದೀಪ್ ಹಾದಿಯಲ್ಲಿ ಪುನೀತ್: ಸರ್ಕಾರಿ ಶಾಲೆಗೆ ದೇಣಿಗೆ

ಸುದೀಪ್ ಹಾದಿಯಲ್ಲಿ ಪುನೀತ್: ಸರ್ಕಾರಿ ಶಾಲೆಗೆ ದೇಣಿಗೆ
ಬೆಂಗಳೂರು , ಬುಧವಾರ, 28 ಅಕ್ಟೋಬರ್ 2020 (11:08 IST)
ಬೆಂಗಳೂರು: ಕಿಚ್ಚ ಸುದೀಪ್ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅದರ ಅಭಿವೃದ್ಧಿಗೆ ಮುಂದಾಗಿದ್ದರು. ಇದೀಗ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕೂಡಾ ಅದೇ ಕೆಲಸಕ್ಕೆ ಕೈ ಹಾಕಿದ್ದಾರೆ.


ಪುನೀತ್ ಕೂಡಾ ಈಗ ಸರ್ಕಾರಿ ಶಾಲೆಯೊಂದರ ಅಭಿವೃದ್ಧಿಗೆ 1 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಗಂಗಾವತಿ ತಾಲೂಕಿನ ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ್ದಾರೆ. ಈ ಹಣವನ್ನು ಶಾಲೆಯ ಅಭಿವೃದ್ಧಿ ಮತ್ತು ವಿದ್ಯಾರ್ಥಿಗಳಿಗೆ ಕಲಿಕಾ ಪ್ರೋತ್ಸಾಹಕ್ಕಾಗಿ ಬಳಸಲಾಗುವುದು ಎಂದು ಶಾಲೆ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪವನ್ ಕಲ್ಯಾಣ್ ಮುಂದಿನ ಸಿನಿಮಾ ಘೋಷಣೆ; ಹೈ-ವೋಲ್ಟೇಜ್ ಪಾತ್ರದಲ್ಲಿ ಪವನ್ ಕಲ್ಯಾಣ್