ಸುದೀಪ್ ಹಾದಿಯಲ್ಲಿ ಪುನೀತ್: ಸರ್ಕಾರಿ ಶಾಲೆಗೆ ದೇಣಿಗೆ

Webdunia
ಬುಧವಾರ, 28 ಅಕ್ಟೋಬರ್ 2020 (11:08 IST)
ಬೆಂಗಳೂರು: ಕಿಚ್ಚ ಸುದೀಪ್ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅದರ ಅಭಿವೃದ್ಧಿಗೆ ಮುಂದಾಗಿದ್ದರು. ಇದೀಗ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕೂಡಾ ಅದೇ ಕೆಲಸಕ್ಕೆ ಕೈ ಹಾಕಿದ್ದಾರೆ.


ಪುನೀತ್ ಕೂಡಾ ಈಗ ಸರ್ಕಾರಿ ಶಾಲೆಯೊಂದರ ಅಭಿವೃದ್ಧಿಗೆ 1 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಗಂಗಾವತಿ ತಾಲೂಕಿನ ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ್ದಾರೆ. ಈ ಹಣವನ್ನು ಶಾಲೆಯ ಅಭಿವೃದ್ಧಿ ಮತ್ತು ವಿದ್ಯಾರ್ಥಿಗಳಿಗೆ ಕಲಿಕಾ ಪ್ರೋತ್ಸಾಹಕ್ಕಾಗಿ ಬಳಸಲಾಗುವುದು ಎಂದು ಶಾಲೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಮುಂದಿನ ಸುದ್ದಿ
Show comments