ಮಣ್ಣಿನ ನೆಲದಲ್ಲಿ ಕೂತು ಊಟ: ಪುನೀತ್ ರಾಜಕುಮಾರ್ ಸರಳತೆ ಮೆಚ್ಚಿದ ಫ್ಯಾನ್ಸ್

Webdunia
ಭಾನುವಾರ, 8 ನವೆಂಬರ್ 2020 (09:32 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಎಂದರೆ ಸರಳತೆಗೆ ಇನ್ನೊಂದು ಹೆಸರು ಎಂಬುದು ಇದೀಗ ಸಾಬೀತಾಗಿದೆ. ದಾಂಡೇಲಿಯಲ್ಲಿ ಗುಡ್ಡಗಾಡು ಪ್ರದೇಶದಲ್ಲಿ ಮಣ್ಣಿನ ನೆಲದಲ್ಲಿ ಕೂತು ಬಾಳೆ ಎಲೆಯಲ್ಲಿ ಸಾಮಾನ್ಯರಂತೆ ಊಟ ಮಾಡುತ್ತಿರುವ ಅವರ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಪವರ್ ಸ್ಟಾರ್ ಸಾಮಾನ್ಯರೊಡನೆ ಈ ರೀತಿ ತೀರಾ ಸಾಮಾನ್ಯರಂತೆ ಕುಳಿತು ಊಟ ಮಾಡುತ್ತಿರುವುದನ್ನು ನೋಡಿದ ಅಭಿಮಾನಿಗಳು ಸರಳತೆಗೆ ಇನ್ನೊಂದು ಹೆಸರೇ ಅಪ್ಪು ಎಂದು ಕೊಂಡಾಡಿದ್ದಾರೆ. ಒಳ್ಳೆಯ ಊಟ ಎಂದರೆ ಎಲ್ಲೇ ಆದರೂ ಸಂಕೋಚ ಬಿಟ್ಟು ಊಟ ಮಾಡ್ತೀನಿ ಎಂದು ಪವರ್ ಸ್ಟಾರ್ ಈ ಹಿಂದೆ ಅನೇಕಬಾರಿ ಹೇಳಿದ್ದರು. ಇದೀಗ ತಾವೊಬ್ಬ ಸ್ಟಾರ್ ಎನ್ನುವುದನ್ನೂ ಮರೆತು ಸಾಮಾನ್ಯರಂತೆ ನಡೆದುಕೊಳ್ಳುವ ಮೂಲಕ ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ದರ್ಶನ್ ಫ್ಯಾನ್ಸ್ ನಿಂದ ನ್ಯಾಯಾಧೀಶರೇ ಗರಂ: ಮಹತ್ವದ ತೀರ್ಮಾನಕ್ಕೆ ಸಿದ್ಧತೆ video

ಕಾಂಚನಾ ಭಾಗ 4ರಲ್ಲಿ ಚಾನ್ಸ್‌ ಗಿಟ್ಟಿಸಿಕೊಂಡ ಪೂಜಾ ಹೆ‌ಗ್ಡೆ, ಬಾಲಿವುಡ್ ನಟಿಗೂ ಬಿಗ್ ರೋಲ್‌

ಮುಂದಿನ ಸುದ್ದಿ
Show comments