Webdunia - Bharat's app for daily news and videos

Install App

ಪುನೀತ್ ಬಾನದಾರಿಯಲ್ಲಿ ಕಾರ್ಯಕ್ರಮ ಇಂದು: ಡಾ.ರಾಜ್ ಕುಟುಂಬ ಭಾಗಿ

Webdunia
ಮಂಗಳವಾರ, 7 ಫೆಬ್ರವರಿ 2023 (08:50 IST)
Photo Courtesy: Twitter
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೌರವಾರ್ಥ ಇಂದು ಬಾನದಾರಿಯಲ್ಲಿ ಪುನೀತ್ ಪಯಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಪದ್ಮನಾಭನಗರದ ವಾಜಪೇಯಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಡಾ.ರಾಜ್ ಕುಟುಂಬ ವರ್ಗದವರು ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಾವಿರಾರು ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದೆ.

ಇದೇ ವೇಳೆ ಬೆಂಗಳೂರಿನ ಹೊರವರ್ತುಲ ರಸ್ತೆಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ತೀರ್ಮಾನಿಸಲಾಗಿದೆ. ನಾಯಂಡಹಳ್ಳಿ ಜಂಕ್ಷನ್ ನಿಂದ ಸಿಟಿ ಮಾಲ್ ಜಂಕ್ಷನ್ ವರೆಗಿನ 12 ಕಿ.ಮೀ. ರಸ್ತೆಗೆ ಪುನೀತ್ ಹೆಸರಿಡಲಾಗುತ್ತಿದೆ. ಈ ಮೂಲಕ ಪುನೀತ್ ಗೆ ಗೌರವ ಸಮರ್ಪಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಖಿ ಕಟ್ಟದೆಯೇ ದರ್ಶನ್‌ಗೆ ರಕ್ಷಾ ಬಂಧನದ ಶುಭಕೋರಿದ ನಟಿ ಸೋನಲ್ ಮೊಂಥೆರೋ

ಕಿಚ್ಚ ಸುದೀಪ್ ಭಾವುಕ ಪೋಸ್ಟ್ : ಸಂಕಟ ಆಗ್ತಿದೆ ಎಂದಿದ್ದೇಕೆ ಕಿಚ್ಚ

ಶಂಕಿತ ಡೆಂಗ್ಯೂ ಜ್ವರಕ್ಕೆ ಕರಾವಳಿಯ ಪ್ರತಿಭಾನ್ವಿತ ಕಲಾವಿದ ಬಲಿ

ಸುಬ್ರಹ್ಮಣ್ಯ ಭೇಟಿ ಬೆನ್ನಲ್ಲೇ ಗುಡ್‌ನ್ಯೂಸ್‌ ಕೊಟ್ರಾ ವಿಕ್ಕಿ, ಕತ್ರಿನಾ ಕೈಫ್ ಜೋಡಿ

ವಿಷ್ಣು ಸಮಾಧಿ ನೆಲಸಮ: ಅಭಿಮಾನಿಗಳ ಆಕ್ರೋಶದ ಬೆನ್ನಲ್ಲೇ ದಿಢೀರ್‌ ಪತ್ರಿಕಾಗೋಷ್ಠಿ ಕರೆದ ಅನಿರುದ್ಧ್‌

ಮುಂದಿನ ಸುದ್ದಿ
Show comments