Webdunia - Bharat's app for daily news and videos

Install App

ಪುನೀತ್ ಬಾನದಾರಿಯಲ್ಲಿ ಕಾರ್ಯಕ್ರಮ ಇಂದು: ಡಾ.ರಾಜ್ ಕುಟುಂಬ ಭಾಗಿ

Webdunia
ಮಂಗಳವಾರ, 7 ಫೆಬ್ರವರಿ 2023 (08:50 IST)
Photo Courtesy: Twitter
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೌರವಾರ್ಥ ಇಂದು ಬಾನದಾರಿಯಲ್ಲಿ ಪುನೀತ್ ಪಯಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಪದ್ಮನಾಭನಗರದ ವಾಜಪೇಯಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಡಾ.ರಾಜ್ ಕುಟುಂಬ ವರ್ಗದವರು ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಾವಿರಾರು ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದೆ.

ಇದೇ ವೇಳೆ ಬೆಂಗಳೂರಿನ ಹೊರವರ್ತುಲ ರಸ್ತೆಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ತೀರ್ಮಾನಿಸಲಾಗಿದೆ. ನಾಯಂಡಹಳ್ಳಿ ಜಂಕ್ಷನ್ ನಿಂದ ಸಿಟಿ ಮಾಲ್ ಜಂಕ್ಷನ್ ವರೆಗಿನ 12 ಕಿ.ಮೀ. ರಸ್ತೆಗೆ ಪುನೀತ್ ಹೆಸರಿಡಲಾಗುತ್ತಿದೆ. ಈ ಮೂಲಕ ಪುನೀತ್ ಗೆ ಗೌರವ ಸಮರ್ಪಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಗ್ಗಿ ಮಮ್ಮಿ ಜತೆಗಿನ ತಾಂಡವ್ ನಡವಳಿಕೆಗೆ ಕಿಚ್ಚ ಗರಂ, ವಿಐಪಿ ಗಗನ್‌ ದಾರಿತಪ್ಪಿದ ಬಗ್ಗೆ ಸುದೀಪ್ ಕ್ಲಾಸ್‌

ಲಂಡನ್‌ನ ರೇಸ್‌ನಲ್ಲಿ ವಿಜಯ್, ತ್ರಿಷಾ ಒಟ್ಟಿಗೆ, ಗೆಳತಿಯ ನಡವಳಿಕೆ ಸಿಎಂಗೆ ಮುಜುಗರವಾಯಿತೇ, ಈ ವಿಡಿಯೋ ನೋಡಿ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ಮುಂದಿನ ಸುದ್ದಿ
Show comments