Webdunia - Bharat's app for daily news and videos

Install App

ನಿರ್ಮಾಪಕ ಪುನೀತ್ ರಾಜ್ ಕುಮಾರ್ ಗೆ ನಾಡಿದ್ದು ಮೊದಲ ಅಗ್ನಿಪರೀಕ್ಷೆ

Webdunia
ಬುಧವಾರ, 10 ಏಪ್ರಿಲ್ 2019 (07:30 IST)
ಬೆಂಗಳೂರು: ಇದುವರೆಗೆ ನಟರಾಗಿ ಚಿತ್ರರಂಗದಲ್ಲಿ ಮಿಂಚಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಈ ಶುಕ್ರವಾರ ಹೊಸದೊಂದು ಪರೀಕ್ಷೆ ಎದುರಾಗಿದೆ.


ಪುನೀತ್ ತಮ್ಮದೇ ನಿರ್ಮಾಣ ಸಂಸ್ಥೆ ಪಿಆರ್ ಕೆ ಪ್ರೊಡಕ್ಷನ್ ಮೂಲಕ ನಿರ್ಮಿಸಿದ ಮೊದಲ ಸಿನಿಮಾ ಕವಲುದಾರಿ ಶುಕ್ರವಾರದಿಂದ ತೆರೆಗೆ ಬರುತ್ತಿದೆ. ಈ ಸಿನಿಮಾ ಪುನೀತ್ ನಿರ್ಮಾಣದ ಮೊದಲ ಸಿನಿಮಾ.

ಕವಲು ದಾರಿ ಸಿನಿಮಾ ಟ್ರೈಲರ್‍, ಹಾಡುಗಳು ಈಗಾಗಲೇ ಹೊಸ ಭರವಸೆಯನ್ನು ಹುಟ್ಟು ಹಾಕಿದೆ. ಅನಂತ್ ನಾಗ್, ರಿಷಿ ಪ್ರಧಾನ ಭೂಮಿಕೆಯಲ್ಲಿರುವ ಈ ಸಿನಿಮಾ ಮೂಲಕ ಒಳ್ಳೆಯ ಸಿನಿಮಾವೊಂದನ್ನು ಸ್ಯಾಂಡಲ್ ವುಡ್ ಗೆ ನೀಡಿದ್ದೇನೆ ಎಂಬ ಖುಷಿಯಲ್ಲಿ ಪುನೀತ್ ಇದ್ದಾರೆ. ನಿರ್ಮಾಪಕರಾಗಿ ಪುನೀತ್ ಹೇಗೆ ಎಂಬುದಕ್ಕೆ ಶುಕ್ರವಾರ ಉತ್ತರ ಸಿಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments