Webdunia - Bharat's app for daily news and videos

Install App

ನಿರ್ಮಾಪಕ ಪುನೀತ್ ರಾಜ್ ಕುಮಾರ್ ಗೆ ನಾಡಿದ್ದು ಮೊದಲ ಅಗ್ನಿಪರೀಕ್ಷೆ

Webdunia
ಬುಧವಾರ, 10 ಏಪ್ರಿಲ್ 2019 (07:30 IST)
ಬೆಂಗಳೂರು: ಇದುವರೆಗೆ ನಟರಾಗಿ ಚಿತ್ರರಂಗದಲ್ಲಿ ಮಿಂಚಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಈ ಶುಕ್ರವಾರ ಹೊಸದೊಂದು ಪರೀಕ್ಷೆ ಎದುರಾಗಿದೆ.


ಪುನೀತ್ ತಮ್ಮದೇ ನಿರ್ಮಾಣ ಸಂಸ್ಥೆ ಪಿಆರ್ ಕೆ ಪ್ರೊಡಕ್ಷನ್ ಮೂಲಕ ನಿರ್ಮಿಸಿದ ಮೊದಲ ಸಿನಿಮಾ ಕವಲುದಾರಿ ಶುಕ್ರವಾರದಿಂದ ತೆರೆಗೆ ಬರುತ್ತಿದೆ. ಈ ಸಿನಿಮಾ ಪುನೀತ್ ನಿರ್ಮಾಣದ ಮೊದಲ ಸಿನಿಮಾ.

ಕವಲು ದಾರಿ ಸಿನಿಮಾ ಟ್ರೈಲರ್‍, ಹಾಡುಗಳು ಈಗಾಗಲೇ ಹೊಸ ಭರವಸೆಯನ್ನು ಹುಟ್ಟು ಹಾಕಿದೆ. ಅನಂತ್ ನಾಗ್, ರಿಷಿ ಪ್ರಧಾನ ಭೂಮಿಕೆಯಲ್ಲಿರುವ ಈ ಸಿನಿಮಾ ಮೂಲಕ ಒಳ್ಳೆಯ ಸಿನಿಮಾವೊಂದನ್ನು ಸ್ಯಾಂಡಲ್ ವುಡ್ ಗೆ ನೀಡಿದ್ದೇನೆ ಎಂಬ ಖುಷಿಯಲ್ಲಿ ಪುನೀತ್ ಇದ್ದಾರೆ. ನಿರ್ಮಾಪಕರಾಗಿ ಪುನೀತ್ ಹೇಗೆ ಎಂಬುದಕ್ಕೆ ಶುಕ್ರವಾರ ಉತ್ತರ ಸಿಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಜಿಪಿ ಹುದ್ದೆಗೆ ಮರಳಿದ ನಟಿ ರನ್ಯಾ ರಾವ್‌ ಮಲ ತಂದೆಗೆ ಬಿಗ್‌ ಶಾಕ್‌

ಕೇರಳ ಕಾಂಗ್ರೆಸ್ ಯುವ ನಾಯಕನ ಮೇಲೆ ಇದೆಂಥಾ ಆರೋಪ, ನಟಿ ದೂರಿಗೆ ಪಕ್ಷ ಶಾಕ್‌

ಬರ್ತ್ ಡೇಗೆ ಪುರುಸೊತ್ತಿಲ್ಲ ಎಂದ ಡಾಲಿ ಧನಂಜಯ್: ಬಡವರ ಮಕ್ಕಳು ಈಗ ಕೈಗೇ ಸಿಗಲ್ಲ ಎಂದ ಫ್ಯಾನ್ಸ್

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ಮುಂದಿನ ಸುದ್ದಿ
Show comments