ಅಪ್ಪು ಗಂಧದ ಗುಡಿ ಪ್ರಿ ರಿಲೀಸ್ ಈವೆಂಟ್ ಗೆ ಯಾರೆಲ್ಲಾ ಬರಲಿದ್ದಾರೆ? ದೊಡ್ಮನೆ ಮಾಡಿರುವ ತಯಾರಿ ಏನು?

Webdunia
ಬುಧವಾರ, 12 ಅಕ್ಟೋಬರ್ 2022 (08:20 IST)
Photo Courtesy: Twitter
ಬೆಂಗಳೂರು: ಪುನೀತ್ ರಾಜ್ ಕುಮಾರ್ ಕನಸಿನ ಕೂಸು ಗಂಧದ ಗುಡಿ ಸಾಕ್ಷ್ಯಚಿತ್ರವನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ದೊಡ್ಮನೆ ತಯಾರಿ ನಡೆಸಿದೆ.

ಅಕ್ಟೋಬರ್ 28 ರಂದು ಗಂಧದ ಗುಡಿ ಸಾಕ್ಷ್ಯಚಿತ್ರ ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಅಂದರೆ ಅಕ್ಟೋಬರ್ 21 ರಂದು ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ಪ್ರಿ ರಿಲೀಸ್ ಈವೆಂಟ್ ಆಯೋಜಿಸಲು ದೊಡ್ಮನೆ ತಯಾರಿ ನಡೆಸಿದೆ.

ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿವರನ್ನು ಸ್ವತಃ ಅಶ್ವಿನಿ ಪುನೀತ್ ರಾಜ್ ಕುಮಾರ್ ಆಹ್ವಾನಿಸಿದ್ದಾರೆ. ಅಲ್ಲದೆ, ಪರ ಭಾಷಾ ಚಿತ್ರರಂಗದ ದಿಗ್ಗಜರನ್ನೂ ಖುದ್ದಾಗಿ ಅಶ್ವಿನಿ ಆಹ್ವಾನಿಸಲಿದ್ದಾರೆ. ಇನ್ನು ಸ್ಯಾಂಡಲ್ ವುಡ್ ಸ್ನೇಹಿತರನ್ನು ಆಮಂತ್ರಿಸುವ ಜವಾಬ್ಧಾರಿಯನ್ನು ಯುವರಾಜ್ ಕುಮಾರ್ ಹೊತ್ತುಕೊಂಡಿದ್ದಾರೆ.

-Edited by Rajesh Patil

ಅಕ್ಟೋಬರ್ 21 ರಂದು ಪುನೀತ್ ಪರ್ವ ಹೆಸರಿನಲ್ಲಿ ಪ್ರಿ ರಿಲೀಸ್ ಈವೆಂಟ್ ಆಯೋಜನೆಯಾಗಿದ್ದು ಅಶ್ವಿನಿ ಪುನೀತ್ ಅವರೇ ಕಾರ್ಯಕ್ರಮದ ನೇತೃತ್ವ ವಹಿಸಿದ್ದಾರೆ. ದಕ್ಷಿಣ ಭಾರತದ ಅನೇಕ ಸಿನಿಮಾ ಕಲಾವಿದರು ಅತಿಥಿಗಳಾಗಿ ಬರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

BBK12: ಕಿಚ್ಚ ಸುದೀಪ್ ಹೇಳಿದ್ರೂಂತ ಡ್ರಾಮಾ ಮಾಡ್ತಿದ್ದಾರಾ ಅಶ್ವಿನಿ, ಜಾನ್ವಿ

ಮುಂದಿನ ಸುದ್ದಿ
Show comments