Webdunia - Bharat's app for daily news and videos

Install App

ನೇತ್ರ ಶಿಬಿರಕ್ಕೆ ನೆರವಾದ ಪುನೀತ್ ರಾಜ್ ಕುಮಾರ್

Webdunia
ಸೋಮವಾರ, 2 ಸೆಪ್ಟಂಬರ್ 2019 (07:55 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಗಾಗ ಕಷ್ಟದಲ್ಲಿರುವ ಅಭಿಮಾನಿಗಳಿಗೆ ನೆರವಾಗುವ ಮೂಲಕ ಸುದ್ದಿಯಾಗುತ್ತಾರೆ. ಇದೀಗ ಪುನೀತ್ ಮತ್ತೆ ತಮ್ಮ ಸಹೃದಯವನ್ನು ತೋರ್ಪಡಿಸಿದ್ದಾರೆ.


ವರ ನಟ ಡಾ. ರಾಜ್ ಕುಟುಂಬ ನೇತ್ರದಾನ ವಿಚಾರದಲ್ಲಿ ಮೊದಲಿನಿಂದಲೂ ಹೆಚ್ಚು ಸಾಮಾಜಿಕ ಕಳಕಳಿ ಹೊಂದಿದ್ದವರು. ಡಾ. ರಾಜ್ ತಮ್ಮ ನೇತ್ರದಾನ ಮಾಡಿ ಅದೆಷ್ಟೋ ಅಭಿಮಾನಿಗಳಿಗೆ ಸ್ಪೂರ್ತಿಯಾದವರು.

ಇದೀಗ ಅವರ ಹಾದಿಯಲ್ಲೇ ನಡೆಯುತ್ತಿರುವ ಅಣ್ಣಾವ್ರ ಮಕ್ಕಳ ಪೈಕಿ ಪುನೀತ್ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ 1000 ಮಂದಿನ ಕಣ್ಣು ತಪಾಸಣೆಯ ಸ್ಪಾನ್ಸರ್ ಶಿಪ್ ನೀಡುವ ಮೂಲಕ ನೆರವಾಗಿದ್ದಾರೆ. ಆ ಮೂಲಕ ಎಷ್ಟೋ ಜನ ಬಡವರಿಗೆ ನೆರವಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments