ನೇತ್ರ ಶಿಬಿರಕ್ಕೆ ನೆರವಾದ ಪುನೀತ್ ರಾಜ್ ಕುಮಾರ್

Webdunia
ಸೋಮವಾರ, 2 ಸೆಪ್ಟಂಬರ್ 2019 (07:55 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಗಾಗ ಕಷ್ಟದಲ್ಲಿರುವ ಅಭಿಮಾನಿಗಳಿಗೆ ನೆರವಾಗುವ ಮೂಲಕ ಸುದ್ದಿಯಾಗುತ್ತಾರೆ. ಇದೀಗ ಪುನೀತ್ ಮತ್ತೆ ತಮ್ಮ ಸಹೃದಯವನ್ನು ತೋರ್ಪಡಿಸಿದ್ದಾರೆ.


ವರ ನಟ ಡಾ. ರಾಜ್ ಕುಟುಂಬ ನೇತ್ರದಾನ ವಿಚಾರದಲ್ಲಿ ಮೊದಲಿನಿಂದಲೂ ಹೆಚ್ಚು ಸಾಮಾಜಿಕ ಕಳಕಳಿ ಹೊಂದಿದ್ದವರು. ಡಾ. ರಾಜ್ ತಮ್ಮ ನೇತ್ರದಾನ ಮಾಡಿ ಅದೆಷ್ಟೋ ಅಭಿಮಾನಿಗಳಿಗೆ ಸ್ಪೂರ್ತಿಯಾದವರು.

ಇದೀಗ ಅವರ ಹಾದಿಯಲ್ಲೇ ನಡೆಯುತ್ತಿರುವ ಅಣ್ಣಾವ್ರ ಮಕ್ಕಳ ಪೈಕಿ ಪುನೀತ್ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ 1000 ಮಂದಿನ ಕಣ್ಣು ತಪಾಸಣೆಯ ಸ್ಪಾನ್ಸರ್ ಶಿಪ್ ನೀಡುವ ಮೂಲಕ ನೆರವಾಗಿದ್ದಾರೆ. ಆ ಮೂಲಕ ಎಷ್ಟೋ ಜನ ಬಡವರಿಗೆ ನೆರವಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಾಮಾನ್ಯರಂತೆ ಕೇದಾರನಾಥ ಕ್ಷೇತ್ರಕ್ಕೆ ಚಾರಣ ಮಾಡಿ ಅನುಭವಿ ಹಂಚಿಕೊಂಡ ನಟ ಯುವ ರಾಜಕುಮಾರ್

ತಮಿಳು ಸೂಪರ್‌ಸ್ಟಾರ್ ಅಜಿತ್ ಕುಮಾರ್‌ಗೆ ಮಾತೃವಿಯೋಗ

ಬಾಬಿ ಜತೆಗಿನ ಪ್ರೀತಿ ಜೀವನದ ಅದ್ಭುತ ಘಳಿಗೆ: ಹಳೆ ಪ್ರೇಮಿ ಬಗ್ಗೆ ಪೂಜಾ ಭಟ್

ಸನಾತನ ಧರ್ಮವೇ ಜೀವನ ವಿಧಾನ: ಉದಯನಿಧಿ ಸ್ಟಾಲಿನ್ ವಿರುದ್ಧ ಸಿಡಿದೆದ್ದ ನಟ ಅರ್ಜುನ್ ಸರ್ಜಾ

ಬಾಲಿವುಡ್ ನಟ ನಟಿಯರ ಜತೆ ಉತ್ತಮ ಒಡನಾಟ ಹೊಂದಿದ್ದ ಕರಣ್ ಜೋಹರ್‌ ಹೀಗ್ಯಾಕೆ ನಡ್ಕೊಂಡ್ರು

ಮುಂದಿನ ಸುದ್ದಿ
Show comments