Webdunia - Bharat's app for daily news and videos

Install App

ನೇತ್ರ ಶಿಬಿರಕ್ಕೆ ನೆರವಾದ ಪುನೀತ್ ರಾಜ್ ಕುಮಾರ್

Webdunia
ಸೋಮವಾರ, 2 ಸೆಪ್ಟಂಬರ್ 2019 (07:55 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಗಾಗ ಕಷ್ಟದಲ್ಲಿರುವ ಅಭಿಮಾನಿಗಳಿಗೆ ನೆರವಾಗುವ ಮೂಲಕ ಸುದ್ದಿಯಾಗುತ್ತಾರೆ. ಇದೀಗ ಪುನೀತ್ ಮತ್ತೆ ತಮ್ಮ ಸಹೃದಯವನ್ನು ತೋರ್ಪಡಿಸಿದ್ದಾರೆ.


ವರ ನಟ ಡಾ. ರಾಜ್ ಕುಟುಂಬ ನೇತ್ರದಾನ ವಿಚಾರದಲ್ಲಿ ಮೊದಲಿನಿಂದಲೂ ಹೆಚ್ಚು ಸಾಮಾಜಿಕ ಕಳಕಳಿ ಹೊಂದಿದ್ದವರು. ಡಾ. ರಾಜ್ ತಮ್ಮ ನೇತ್ರದಾನ ಮಾಡಿ ಅದೆಷ್ಟೋ ಅಭಿಮಾನಿಗಳಿಗೆ ಸ್ಪೂರ್ತಿಯಾದವರು.

ಇದೀಗ ಅವರ ಹಾದಿಯಲ್ಲೇ ನಡೆಯುತ್ತಿರುವ ಅಣ್ಣಾವ್ರ ಮಕ್ಕಳ ಪೈಕಿ ಪುನೀತ್ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ 1000 ಮಂದಿನ ಕಣ್ಣು ತಪಾಸಣೆಯ ಸ್ಪಾನ್ಸರ್ ಶಿಪ್ ನೀಡುವ ಮೂಲಕ ನೆರವಾಗಿದ್ದಾರೆ. ಆ ಮೂಲಕ ಎಷ್ಟೋ ಜನ ಬಡವರಿಗೆ ನೆರವಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments