ಪುನೀತ್ ನಿವಾಸದಲ್ಲಿ ಕಣ್ಣೀರು: ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ ಆರೋಗ್ಯ

Webdunia
ಶುಕ್ರವಾರ, 29 ಅಕ್ಟೋಬರ್ 2021 (13:58 IST)
ಬೆಂಗಳೂರು: ತೀವ್ರ ಹೃದಯಾಘಾತಕ್ಕೊಳಗಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆರೋಗ್ಯ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದ್ದು, ಕೆಲವೇ ಕ್ಷಣಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ನಟ, ಸಹೋದರ ಶಿವರಾಜ್ ಕುಮಾರ್ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಇದೀಗ ಅಂತಿಮ ಹಂತದ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಲವೇ ಕ್ಷಣಗಳಲ್ಲಿ ಅಧಿಕೃತ ಮಾಹಿತಿ ದೊರೆಯಲಿದೆ. ಇನ್ನು, ಖುದ್ದು ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ನಟರಾದ ರವಿಚಂದ್ರನ್, ಶಿವರಾಜ್ ಕುಮಾರ್, ಸೇರಿದಂತೆ ಹಲವಾರು ನಟ-ನಟಿಯರು ಆಸ್ಪತ್ರೆಗೆ ಧಾವಿಸಿದ್ದಾರೆ.

ಇನ್ನು, ಪುನೀತ್ ನಿವಾಸದಲ್ಲಿ ದುಃಖ ಮಡಗಟ್ಟಿದ್ದು, ಸುರಕ್ಷತೆ ದೃಷ್ಟಿಯಿಂದ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಆಸ್ಪತ್ರೆ ಬಳಿಯೂ ಅಭಿಮಾನಿಗಳ ದುಃಖ ಮೇರೆ ಮೀರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯ್ ರಾಜಕೀಯ ಗೆಲುವಿನೊಂದಿಗೆ ತನ್ನ ಸಿನಿಮಾ ಸಕ್ಸಸ್ ಖುಷಿ ಹಂಚಿಕೊಂಡ ನಟಿ ತ್ರಿಷಾ ಕೃಷ್ಣನ್

ದಿಲೀಪ್ ರಾಜ್ ಬೆನ್ನಲ್ಲೇ ಆಪ್ತ, ಬರಹಗಾರ ಟಿಜಿ ನಂದೀಶ್ ಹೃದಯಾಘಾತದಿಂದ ಸಾವು

ದೃಶ್ಯಂ 3 ನಾಳೆ ರಿಲೀಸ್: ಈ ಬಾರಿ ಕತೆ ಏನು

ಅನ್ಯಧರ್ಮೀಯನಾದರೇನು, ಮುಹೂರ್ತ ಪೂಜೆ ವೇಳೆ ನಟ ಫಹಾದ್ ಫಾಸಿಲ್ ಮಾಡಿದ ಕೆಲಸಕ್ಕೆ ಭಾರೀ ಮೆಚ್ಚುಗೆ Video

ನಿಮಗೆ ನೀವೇ ಹೀರೋ ಆಗಿ: ಯುವತಿಯರಿಬ್ಬರ ವರದಕ್ಷಿಣೆ ಸಾವಿನ ಬಗ್ಗೆ ನಟಿ ಕಂಗನಾ ರನೌತ್

ಮುಂದಿನ ಸುದ್ದಿ
Show comments