ಮಣ್ಣಲ್ಲಿ ಸೇರಿಕೊಂಡ ‘ಪವರ್’: ಪುನೀತ್ ಗೆ ಕಣ್ಣೀರ ವಿದಾಯ

Webdunia
ಭಾನುವಾರ, 31 ಅಕ್ಟೋಬರ್ 2021 (07:51 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇನ್ನು ನೆನಪು ಮಾತ್ರ. ಪವರ್ ಸ್ಟಾರ್ ಆಗಿ ಇಷ್ಟು ದಿನ ಪರದೆ ಮೇಲೆ ಮೆರೆಯುತ್ತಿದ್ದ ವ್ಯಕ್ತಿ ಇಂದು ತಣ್ಣನೆ ಮಣ್ಣೊಳಗೆ ಸೇರಿಕೊಂಡರು.

ಇಂದು ಬೆಳಿಗ್ಗೆ ಈಡಿಗ ಸಂಪ್ರದಾಯದಂತೆ ಪುನೀತ್ ಅಂತಿಮ ವಿಧಿ ವಿಧಾನಗಳು ನಡೆದವು. ವಿನಯ್ ರಾಘವೇಂದ್ರ ರಾಜ್ ಕುಮಾರ್ ಅಂತಿಮ ವಿಧಿ ವಿಧಾನ ನೆರವೇರಿಸಿದರು.

ಚಿತ್ರರಂಗ, ರಾಜಕೀಯ ಗಣ್ಯರು ಮತ್ತು ಸಾವಿರಾರು ಮಂದಿ ಅಭಿಮಾನಿಗಳು  ಈ ಭಾವುಕ ಕ್ಷಣಕ್ಕೆ ಸಾಕ್ಷಿಯಾದರು. ಪುನೀತ್ ಕುಟುಂಬಸ್ಥರು ಅಳುತ್ತಲೇ ಅಂತಿಮ ವಿದಾಯ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್, ಇಲ್ಲಿದೆ ಮಾಹಿತಿ

ಬೇಬಿಮೂನ್‌ ಟ್ರಿಪ್‌ಗೆ ವಿಶೇಷ ಸ್ಥಳಕ್ಕೆ ಹೋದ ಸಮಂತಾ ರುತ್‌ ಪ್ರಭು

ಲವ್ ಜಿಹಾದ್ ಆರೋಪದ ನಡುವೆ ಗೌರಿ ಧರ್ಮದ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಅಮೀರ್ ಖಾನ್

ನಿಮ್ಮನ್ನು ಪ್ರೀತಿಸುತ್ತೇನೆ ಮತ್ತು ಗೌರವಿಸುತ್ತೇನೆ, ಪಾಪರಾಜಿಗಳ ವಿರುದ್ಧ ಅಸಮಾಧಾನ ಬೆನ್ನಲ್ಲೇ ಮೌನಿ ರಾಯ್ ಫೋಸ್ಟ್‌

ಪದೇ ಪದೇ ಮುಂದೂಡಿಕೆ ನಂತರ ಕೊನೆಗೂ ವಿಜಯ್ ಜನನಾಯಗನ್ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್‌

ಮುಂದಿನ ಸುದ್ದಿ
Show comments