ಮಣ್ಣಲ್ಲಿ ಸೇರಿಕೊಂಡ ‘ಪವರ್’: ಪುನೀತ್ ಗೆ ಕಣ್ಣೀರ ವಿದಾಯ

Webdunia
ಭಾನುವಾರ, 31 ಅಕ್ಟೋಬರ್ 2021 (07:51 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇನ್ನು ನೆನಪು ಮಾತ್ರ. ಪವರ್ ಸ್ಟಾರ್ ಆಗಿ ಇಷ್ಟು ದಿನ ಪರದೆ ಮೇಲೆ ಮೆರೆಯುತ್ತಿದ್ದ ವ್ಯಕ್ತಿ ಇಂದು ತಣ್ಣನೆ ಮಣ್ಣೊಳಗೆ ಸೇರಿಕೊಂಡರು.

ಇಂದು ಬೆಳಿಗ್ಗೆ ಈಡಿಗ ಸಂಪ್ರದಾಯದಂತೆ ಪುನೀತ್ ಅಂತಿಮ ವಿಧಿ ವಿಧಾನಗಳು ನಡೆದವು. ವಿನಯ್ ರಾಘವೇಂದ್ರ ರಾಜ್ ಕುಮಾರ್ ಅಂತಿಮ ವಿಧಿ ವಿಧಾನ ನೆರವೇರಿಸಿದರು.

ಚಿತ್ರರಂಗ, ರಾಜಕೀಯ ಗಣ್ಯರು ಮತ್ತು ಸಾವಿರಾರು ಮಂದಿ ಅಭಿಮಾನಿಗಳು  ಈ ಭಾವುಕ ಕ್ಷಣಕ್ಕೆ ಸಾಕ್ಷಿಯಾದರು. ಪುನೀತ್ ಕುಟುಂಬಸ್ಥರು ಅಳುತ್ತಲೇ ಅಂತಿಮ ವಿದಾಯ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಢೀರನೇ ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಐಶ್ವರ್ಯಾ ಸಿಂಧೋಗಿ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಬಾಲಿವುಡ್‌ ಅಂಗಳದಲ್ಲಿ ಯಶ್ ಕನ್ನಡದ ಕಂಪು, ರಾಮಾಯಣ ವೇದಿಕೆ ಹತ್ತುತ್ತಿದ್ದ ಹಾಗೇ ರಾಕಿ ಬಾಯ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ, Video

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಮುಂದಿನ ಸುದ್ದಿ
Show comments