ಮೊಹಮ್ಮದ್ ಹ್ಯಾರಿಸ್ ನಿಂದ ಹಲ್ಲೆಗೊಳಗಾದ ವಿದ್ವತ್ ಭೇಟಿ ಮಾಡಿದ ಪುನೀತ್ ರಾಜ್ ಕುಮಾರ್

Webdunia
ಬುಧವಾರ, 21 ಫೆಬ್ರವರಿ 2018 (06:32 IST)
ಬೆಂಗಳೂರು : ಇತ್ತಿಚೆಗೆ ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರನಿಂದ ಹಲ್ಲೆಗೊಳಗಾದ ವಿದ್ವತ್ ಅವರ ಆರೋಗ್ಯ ವಿಚಾರಿಸಲು ಅವರು ಚಿಕಿತ್ಸೆ ಪಡೆಯುತ್ತಿರೋ  ಆಸ್ಪತ್ರೆಗೆ ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅವರು ಮಂಗಳವಾರ  ಭೇಟಿ ನೀಡಿದ್ದಾರೆ.


ಹಲ್ಲೆಗೊಳಗಾದ ವಿದ್ವತ್ ಅವರು  ರಾಘವೇಂದ್ರ ರಾಜ್‍ಕುಮಾರ್ ಪುತ್ರನ ಸ್ನೇಹಿತರಾಗಿದ್ದು, ಅವರ ಸ್ಥಿತಿ ನೋಡಿ ನಟ ಪುನೀತ್ ರಾಜ್ ಕುಮಾರ್ ಅವರು ಕಣ್ಣೀರು ಹಾಕಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಪುನೀತ್ ಅವರು , ‘ಹಲ್ಲೆಗೊಳಗಾದ ವಿದ್ವತ್ ಫ್ಯಾಮಿಲಿ ಫ್ರೆಂಡ್. ಆತನನ್ನು ನಾನು ಚಿಕ್ಕಂದಿನಿಂದಲೇ ನೋಡಿದ್ದೀನಿ. ಆತನು ನನಗೆ ಪರಿಚಯ. ಸದ್ಯ ಆತ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದಾನೆ. ವಿದ್ವತ್ ನನ್ನ ತಮ್ಮನ ಹಾಗೆ. ಕಾನೂನಿಗಿಂತ ಯಾರು ದೊಡ್ಡವರಲ್ಲ. ತಪ್ಪಿತಸ್ಥಿರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಲಿ ಅಂತ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಮಗೆ ನ್ಯಾಯ ಒದಗಿಸುತ್ತಾರೆಂಬ ನಂಬಿಕೆಯಿದೆ: ತ್ವಿಷಾ ಶರ್ಮಾ ಸಾವಿನ ಬಗ್ಗೆ ತಂದೆ ನವನಿಧಿ ಶರ್ಮಾ

ರುಕ್ಮಿಣಿ ವಸಂತ್ ಬಿಕಿನ ಫೋಟೋ ಹಿಂದಿನ ಅಸಲಿಯತ್ತು ಬೇರೆನೇ

ತ್ವಿಶಾ ಶರ್ಮಾ ಸಾವು ಪ್ರಕರಣ: ನಾಪತ್ತೆಯಾಗಿದ್ದ ಸಮರ್ಥ್‌ ಸಿಂಗ್ ಶರಣು

ತಾಳಿ, ಸಿಂಧೂರದಲ್ಲಿ ಕಾಣಿಸಿಕೊಂಡ ನಟಿ ಕಂಗನಾ ರನೌತ್‌,ಮದುವೆ ಬಗ್ಗೆ ಗುಟ್ಟು ಬಿಚ್ಚಿಟ್ಟಿದ್ದು ಹೀಗೇ

ನಟಿ ಟ್ವಿಶಾ ಶರ್ಮಾ ಸಾವು ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವು: ಕೊನೆಗೂ ಎಂಟ್ರಿಯಾದ ಸಿಬಿಐ

ಮುಂದಿನ ಸುದ್ದಿ
Show comments