Webdunia - Bharat's app for daily news and videos

Install App

ಐಟಿ ದಾಳಿಯಿಂದ ಪುನೀತ್ ನಟಸಾರ್ವಭೌಮ ಚಿತ್ರ ಅಡಿಯೋ ರಿಲೀಸ್ ಗೆ ಆತಂಕ

Webdunia
ಶುಕ್ರವಾರ, 4 ಜನವರಿ 2019 (11:52 IST)
ಬೆಂಗಳೂರು: ಐಟಿ ದಾಳಿಯ ಶಾಕ್ ನಲ್ಲಿರುವ ನಟ ಪುನೀತ್ ರಾಜ್ ಕುಮಾರ್, ಅಭಿನಯದ ನಟಸಾರ್ವಭೌಮ ಸಿನಿಮಾದ ಅಡಿಯೋ ರಿಲೀಸ್ ಗೊಂದಲದ ಗೂಡಾಗಿದೆ.


ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ಮೂಡಿಬಂದ ಸಿನಿಮಾದ ಅಡಿಯೋ ರಿಲೀಸ್ ನಾಳೆ ಹುಬ್ಬಳ್ಳಿಯಲ್ಲಿ ನಡೆಯಬೇಕಿತ್ತು. ಆದರೆ ರಾಕ್ ಲೈನ್ ವೆಂಕಟೇಶ್ ಕೂಡಾ ಐಟಿ ದಾಳಿಯಲ್ಲಿ ಸಿಲುಕಿದ್ದಾರೆ. ಹೀಗಾಗಿ ಈ ಇಬ್ಬರ ಅನುಪಸ್ಥಿತಿಯಲ್ಲಿ ಅಡಿಯೋ ರಿಲೀಸ್ ಕಾರ್ಯಕ್ರಮ ನಡೆಯುವುದು ಅನುಮಾನವಾಗಿದೆ.

ಈ ನಡುವೆ ಪುನೀತ್ ರಾಜ್ ಕುಮಾರ್ ಮನೆಯಲ್ಲಿ ಲೆಕ್ಕಪರಿಶೋಧನೆ ಕಾರ್ಯ ಮುಗಿದಿದ್ದು, ಪುನೀತ್ ಹಾಗೂ ಪತ್ನಿ ಅಶ್ವಿನಿ ವಿಚಾರಣೆ ನಡೆಸಲಾಗುತ್ತಿದೆ. ಇಂದು ಮಧ್ಯಾಹ್ನದ ವೇಳೆಗೆ ಐಟಿ ಅಧಿಕಾರಿಗಳ ತಪಾಸಣೆ ಮುಗಿಯಬಹುದು ಎಂಬ ನಿರೀಕ್ಷೆಯಿದೆ. ಹಾಗಿದ್ದರೂ ಉಳಿದ ಕಾನೂನು ಪ್ರಕ್ರಿಯೆ ಬಾಕಿಯಿದ್ದರೆ ಅಡಿಯೋ ರಿಲೀಸ್ ಕಾರ್ಯಕ್ರಮಗಳು ನಡೆಯುವುದು ಡೌಟ್.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments