Webdunia - Bharat's app for daily news and videos

Install App

ಕೊರೋನಾ ಬಗ್ಗೆ ಭಯ ಬಿಡಿ: ಪುನೀತ್ ರಾಜಕುಮಾರ್ ಕಿವಿಮಾತು

Webdunia
ಶನಿವಾರ, 24 ಏಪ್ರಿಲ್ 2021 (09:51 IST)
ಬೆಂಗಳೂರು: ಎಲ್ಲೆಡೆ ಕೊರೋನಾ ಹಬ್ಬುತ್ತಿರುವುದರಿಂದ ಜನರಲ್ಲಿ ಒಂದು ರೀತಿಯ ಭಯ ಮನೆ ಮಾಡಿದೆ. ಇಂತಹ ಸಂದರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.


ಬೆಂಗಳೂರು ಪೊಲೀಸರೊಂದಿಗೆ ಕೈ ಜೋಡಿಸಿರುವ ಪುನೀತ್ ರಾಜಕುಮಾರ್ ವಿಡಿಯೋ ಸಂದೇಶದ ಮೂಲಕ ಕೊರೋನಾ ಬಗ್ಗೆ ಅನಗತ್ಯ ಭಯ ಬಿಟ್ಟು ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. 

ಅರೆಸ್ಟ್ ಕೊರೋನಾ ಎಂಬ ಹ್ಯಾಶ್ ಟ್ಯಾಗ್ ಅಡಿಯಲ್ಲಿ ಬೆಂಗಳೂರು ಸಂಚಾರಿ ಪೊಲೀಸರು ಪುನೀತ್ ಜನರಿಗೆ ಧೈರ್ಯ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಈ ವಿಡಿಯೋದಲ್ಲಿ ಪುನೀತ್ ‘ಕೊರೋನಾ ವ್ಯಾಕ್ಸಿನ್ ಪಡೆದುಕೊಳ್ಳಿ, ಮಾಸ್ಕ್ ಧರಿಸಿ. ಅಕಸ್ಮಾತ್ ಕೊರೋನಾ ಬಂದರೂ ಭಯಪಡಬೇಡಿ. ವೈದ್ಯರ ಸಲಹೆ ಪಡೆದುಕೊಂಡು ಹೋಂ ಕ್ವಾರಂಟೈನ್ ಗೊಳಗಾಗಿ. ನಾಚಿಕೆ, ಭಯ ಬಿಟ್ಟು ಚಿಕಿತ್ಸೆ ಪಡೆದುಕೊಳ್ಳಿ. ಸೋಂಕಿತರಾಗಿದ್ದರೆ ನೆಗೆಟಿವ್ ವರದಿ ಬರುವವರೆಗೆ ಕೆಲಸಕ್ಕೆ ಹೋಗಬೇಡಿ. ನಿಯಮಗಳನ್ನು ಪಾಲಿಸೋಣ. ಕೊರೋನಾ ವಾರಿಯರ್ಸ್ ನ್ನು ಗೌರವಿಸೋಣ. ಯಾರೂ ತಲೆಕೆಡಿಸಿಕೊಳ್ಳಬೇಡಿ, ಭಯಪಡಬೇಡಿ, ಧೈರ್ಯವಾಗಿರಿ’ ಎಂದು ಪುನೀತ್ ಸಂದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments