Webdunia - Bharat's app for daily news and videos

Install App

ಸೈಕ್ಲಿಂಗ್ ಮಾಡಲು ನನಗೆ ದಿಗಂತ್ ಸ್ಪೂರ್ತಿ ಎಂದಿದ್ದ ಪುನೀತ್ ರಾಜ್ ಕುಮಾರ್

Webdunia
ಮಂಗಳವಾರ, 21 ಜೂನ್ 2022 (16:18 IST)
ಬೆಂಗಳೂರು: ಗೋವಾದಲ್ಲಿ ಜಂಪಿಂಗ್ ಮಾಡುವಾಗ ಬೆನ್ನು ಮತ್ತು ಕುತ್ತಿಗೆಗೆ ತೀವ್ರ ಪೆಟ್ಟು ಮಾಡಿಕೊಂಡಿರುವ ನಟ ದಿಗಂತ್ ಮಂಚಾಲೆ ಈ ರೀತಿ ಸಾಹಸ ಮಾಡುತ್ತಿರುವುದು ಇದೇ ಮೊದಲಲ್ಲ.

ಶೂಟಿಂಗ್ ನಿಂದ ಬಿಡುವು ಸಿಕ್ಕಾಗಲೆಲ್ಲಾ ಸೈಕ್ಲಿಂಗ್ ಮಾಡುವುದು, ಪ್ರವಾಸೀ ತಾಣಗಳಿಗೆ ತೆರಳುವುದು, ಡೈವ್ ಹೊಡೆಯುವುದು, ಸರ್ಫಿಂಗ್ ಮಾಡುವುದು ಇತ್ಯಾದಿ ಸಾಹಸ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಇದಕ್ಕೆ ಪತ್ನಿ ಐಂದ್ರಿತಾ ಕೂಡಾ ಸಾಥ್ ನೀಡುತ್ತಾರೆ.

ಆದರೆ ಈ ಬಾರಿ ಮಾತ್ರ ಎಡವಟ್ಟಾಗಿರುವುದು ಖೇದದ ಸಂಗತಿ. ಈ ಹಿಂದೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೂಡಾ ನನಗೆ ಸೈಕ್ಲಿಂಗ್ ಮಾಡುವುದರಲ್ಲಿ ದಿಗಂತ್ ಸ್ಪೂರ್ತಿ ಎಂದಿದ್ದರು. ಇಂತಹ ಸಾಹಸಗಳನ್ನು ಮಾಡುವಾಗ ಸ್ವಲ್ಪವೇ ಎಚ್ಚರ ತಪ್ಪಿದರೂ ಅವಘಡ ತಪ್ಪಿದ್ದಲ್ಲ ಎನ್ನುವುದು ಈ ಘಟನೆಯಿಂದ ಮತ್ತೆ ಸಾಬೀತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ಮುಂದಿನ ಸುದ್ದಿ
Show comments