Webdunia - Bharat's app for daily news and videos

Install App

ಸೈಕ್ಲಿಂಗ್ ಮಾಡಲು ನನಗೆ ದಿಗಂತ್ ಸ್ಪೂರ್ತಿ ಎಂದಿದ್ದ ಪುನೀತ್ ರಾಜ್ ಕುಮಾರ್

Webdunia
ಮಂಗಳವಾರ, 21 ಜೂನ್ 2022 (16:18 IST)
ಬೆಂಗಳೂರು: ಗೋವಾದಲ್ಲಿ ಜಂಪಿಂಗ್ ಮಾಡುವಾಗ ಬೆನ್ನು ಮತ್ತು ಕುತ್ತಿಗೆಗೆ ತೀವ್ರ ಪೆಟ್ಟು ಮಾಡಿಕೊಂಡಿರುವ ನಟ ದಿಗಂತ್ ಮಂಚಾಲೆ ಈ ರೀತಿ ಸಾಹಸ ಮಾಡುತ್ತಿರುವುದು ಇದೇ ಮೊದಲಲ್ಲ.

ಶೂಟಿಂಗ್ ನಿಂದ ಬಿಡುವು ಸಿಕ್ಕಾಗಲೆಲ್ಲಾ ಸೈಕ್ಲಿಂಗ್ ಮಾಡುವುದು, ಪ್ರವಾಸೀ ತಾಣಗಳಿಗೆ ತೆರಳುವುದು, ಡೈವ್ ಹೊಡೆಯುವುದು, ಸರ್ಫಿಂಗ್ ಮಾಡುವುದು ಇತ್ಯಾದಿ ಸಾಹಸ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಇದಕ್ಕೆ ಪತ್ನಿ ಐಂದ್ರಿತಾ ಕೂಡಾ ಸಾಥ್ ನೀಡುತ್ತಾರೆ.

ಆದರೆ ಈ ಬಾರಿ ಮಾತ್ರ ಎಡವಟ್ಟಾಗಿರುವುದು ಖೇದದ ಸಂಗತಿ. ಈ ಹಿಂದೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೂಡಾ ನನಗೆ ಸೈಕ್ಲಿಂಗ್ ಮಾಡುವುದರಲ್ಲಿ ದಿಗಂತ್ ಸ್ಪೂರ್ತಿ ಎಂದಿದ್ದರು. ಇಂತಹ ಸಾಹಸಗಳನ್ನು ಮಾಡುವಾಗ ಸ್ವಲ್ಪವೇ ಎಚ್ಚರ ತಪ್ಪಿದರೂ ಅವಘಡ ತಪ್ಪಿದ್ದಲ್ಲ ಎನ್ನುವುದು ಈ ಘಟನೆಯಿಂದ ಮತ್ತೆ ಸಾಬೀತಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments