Webdunia - Bharat's app for daily news and videos

Install App

ಪುನೀತ್ ರಾಜ್ ಕುಮಾರ್ ರನ್ನು ಕೊನೆಯ ಬಾರಿ ತೆರೆ ಮೇಲೆ ನೋಡಲು ಸಾಲುಗಟ್ಟಿ ನಿಂತ ಜನ

Webdunia
ಶುಕ್ರವಾರ, 28 ಅಕ್ಟೋಬರ್ 2022 (08:10 IST)
Photo Courtesy: Twitter
ಬೆಂಗಳೂರು: ಪುನೀತ್ ರಾಜ್ ಕುಮಾರ್ ಕನಸಿನ ಕೂಸು ಗಂಧದ ಗುಡಿ ಸಿನಿಮಾ ಇಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಿದೆ.

ಪುನೀತ್ ರನ್ನು ಕೊನೆಯ ಬಾರಿಗೆ ತೆರೆ ಮೇಲೆ ನೋಡುವ ಅವಕಾಶವಿದು. ಹೀಗಾಗಿ ಅಭಿಮಾನಿಗಳು ಸಾಲುಗಟ್ಟಿ ಥಿಯೇಟರ್ ಗೆ ಬಂದು ಅಪ್ಪುವಿನ ಕನಸನ್ನು ನನಸು ಮಾಡುತ್ತಿದ್ದಾರೆ.

ನಿನ್ನೆ ಪ್ರೀಮಿಯರ್ ಶೋಗೇ ಭಾರೀ ಪ್ರತಿಕ್ರಿಯೆ ಬಂದಿತ್ತು. ಹೌಸ್ ಫುಲ್ ಆಗಿ ಜನ ಪ್ರೀಮಿಯರ್ ಶೋ ವೀಕ್ಷಿಸಿದ್ದರು. ಇಂದೂ ಕೂಡಾ ಅದೇ ಕ್ರೇಜ್ ಇದೆ. ಇದು ಮಾಮೂಲಿ ಸಿನಿಮಾವಲ್ಲ. ಕರ್ನಾಟಕದ ವನ ಸಂಪತ್ತಿನ ವೈಭವವನ್ನು ಪುನೀತ್ ತಮ್ಮ ಮೂಲಕ ಜನರಿಗೆ ತೆರೆದಿಟ್ಟಿದ್ದಾರೆ.


-Edited by Rajesh Patil

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments