ಪುನೀತ್ ರಾಜ್ ಕುಮಾರ್ ರನ್ನು ಕೊನೆಯ ಬಾರಿ ತೆರೆ ಮೇಲೆ ನೋಡಲು ಸಾಲುಗಟ್ಟಿ ನಿಂತ ಜನ

Webdunia
ಶುಕ್ರವಾರ, 28 ಅಕ್ಟೋಬರ್ 2022 (08:10 IST)
Photo Courtesy: Twitter
ಬೆಂಗಳೂರು: ಪುನೀತ್ ರಾಜ್ ಕುಮಾರ್ ಕನಸಿನ ಕೂಸು ಗಂಧದ ಗುಡಿ ಸಿನಿಮಾ ಇಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಿದೆ.

ಪುನೀತ್ ರನ್ನು ಕೊನೆಯ ಬಾರಿಗೆ ತೆರೆ ಮೇಲೆ ನೋಡುವ ಅವಕಾಶವಿದು. ಹೀಗಾಗಿ ಅಭಿಮಾನಿಗಳು ಸಾಲುಗಟ್ಟಿ ಥಿಯೇಟರ್ ಗೆ ಬಂದು ಅಪ್ಪುವಿನ ಕನಸನ್ನು ನನಸು ಮಾಡುತ್ತಿದ್ದಾರೆ.

ನಿನ್ನೆ ಪ್ರೀಮಿಯರ್ ಶೋಗೇ ಭಾರೀ ಪ್ರತಿಕ್ರಿಯೆ ಬಂದಿತ್ತು. ಹೌಸ್ ಫುಲ್ ಆಗಿ ಜನ ಪ್ರೀಮಿಯರ್ ಶೋ ವೀಕ್ಷಿಸಿದ್ದರು. ಇಂದೂ ಕೂಡಾ ಅದೇ ಕ್ರೇಜ್ ಇದೆ. ಇದು ಮಾಮೂಲಿ ಸಿನಿಮಾವಲ್ಲ. ಕರ್ನಾಟಕದ ವನ ಸಂಪತ್ತಿನ ವೈಭವವನ್ನು ಪುನೀತ್ ತಮ್ಮ ಮೂಲಕ ಜನರಿಗೆ ತೆರೆದಿಟ್ಟಿದ್ದಾರೆ.


-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮುಂದಿನ ಸುದ್ದಿ
Show comments