ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ ಎರಡು ವರ್ಷ

Webdunia
ಭಾನುವಾರ, 29 ಅಕ್ಟೋಬರ್ 2023 (07:30 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನಗಲಿ ಇಂದಿಗೆ ಎರಡು ವರ್ಷಗಳಾಗಿವೆ. ಇಂದು ಅವರ ಪುಣ್ಯಭೂಮಿಯಲ್ಲಿ ವಿಶೇಷ ಪೂಜೆ ನಡೆಯಲಿದೆ.

2021 ರ ಅಕ್ಟೋಬರ್ 29 ರಂದು ಹೃದಯಸ್ತಂಬನಕ್ಕೊಳಗಾಗಿದ್ದ ಪುನೀತ್ ದಿಡೀರ್ ಸಾವನ್ನಪ್ಪಿದ್ದರು. ಅವರ ನಿಧನ ಇಡೀ ಚಿತ್ರರಂಗಕ್ಕೇ ದೊಡ್ಡ ಶಾಕ್ ಆಗಿತ್ತು.

ಕಂಠೀರವ ಸ್ಟುಡಿಯೋದಲ್ಲಿ ಅವರ ಪುಣ್ಯ ಭೂಮಿಯಿದ್ದು, ಸದ್ಯಕ್ಕೆ ಅಲ್ಲಿ ಕುಟುಂಬಸ್ಥರು ತಾತ್ಕಾಲಿಕವಾಗಿ ಸ್ಮಾರಕ ನಿರ್ಮಾಣ ಮಾಡುತ್ತಿದೆ.  ನಿನ್ನೆ ಸಂಜೆ ಕಾಮಗಾರಿ ಪೂರ್ಣಗೊಂಡಿದ್ದು ಇಂದಿನಿಂದ ಸಾರ್ವಜನಿಕರಿಗೆ ಸಮಾಧಿ ದರ್ಶನಕ್ಕೆ ಅವಕಾಶ ಸಿಗಲಿದೆ. ದೊಡ್ಮನೆ ಕುಟುಂಬದವರು ಇಂದು ಸಮಾಧಿಗೆ ಬಂದು ಪುನೀತ್ ಇಷ್ಟದ ಅಡುಗೆ ಮಾಡಿ ಪೂಜೆ ಸಲ್ಲಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಮಗೆ ನೀವೇ ಹೀರೋ ಆಗಿ: ಯುವತಿಯರಿಬ್ಬರ ವರದಕ್ಷಿಣೆ ಸಾವಿನ ಬಗ್ಗೆ ನಟಿ ಕಂಗನಾ ರನೌತ್

ಅಲೋನ್ ಅಂಡ್ ಲೋನ್ಲಿ ಪೋಸ್ಟ್‌ಗೆ ಕೊನೆಗೂ ಸ್ಪಷ್ಟನೆ ಕೊಟ್ಟ ನಟ ಸಲ್ಮಾನ್ ಖಾನ್

ವಿಶೇಷ ದಿನದಂದು ಪತಿಯ ಭೇಟಿಗೆ ಬಂದ ವಿಜಯಲಕ್ಷ್ಮಿ, ವಿನೀಶ್‌, ದರ್ಶನ್‌ಗಾಗಿ ಏನ್ ತಂದ್ರು ಗೊತ್ತಾ

ನಾಳೆ ದರ್ಶನ್ ವಿಜಯಲಕ್ಷ್ಮಿ 23ನೇ ವಿವಾಹ ವಾರ್ಷಿಕೋತ್ಸವ, ಪತ್ನಿ ಮಗನೊಂದಿಗೆ ಸಮಯ ಕಳೆಯಲು ವಿಶೇಷ ಮನವಿ

ಕ್ರಿಕೆಟಿಗ ತಿಲಕ್ ವರ್ಮಾ ಜತೆ ನಟಿ ಶ್ರೀಲೀಲಾ ಡೇಟಿಂಗ್ ವದಂತಿ: ಮೌನ ಮುರಿದ ನಟಿ ತಾಯಿ ಸ್ವರ್ಣಲತಾ

ಮುಂದಿನ ಸುದ್ದಿ
Show comments