Webdunia - Bharat's app for daily news and videos

Install App

ಮೈಸೂರು ಅಭಿಮಾನಿಗಳಿಗೆ ಸ್ಪೆಷಲ್ ಥ್ಯಾಂಕ್ಸ್ ಹೇಳಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್

Webdunia
ಬುಧವಾರ, 10 ಜುಲೈ 2019 (08:42 IST)
ಬೆಂಗಳೂರು: ಯುವರತ್ನ ಸಿನಿಮಾ ಶೂಟಿಂಗ್ ಸಂದರ್ಭ ಮೈಸೂರಿನಲ್ಲಿ ಕೆಲವು ದಿನ ಕಳೆದಿದ್ದ ಪುನೀತ್ ರಾಜ್ ಕುಮಾರ್ ಅಲ್ಲಿನ ಅಭಿಮಾನಿಗಳಿಗೆ ವಿಶೇಷವಾಗಿ ಥ್ಯಾಂಕ್ಸ್ ಹೇಳಿದ್ದಾರೆ.


ಮೈಸೂರಿನ ಕಾಲೇಜು, ಮತ್ತಿತರ ಜಾಗದಲ್ಲಿ ಶೂಟಿಂಗ್ ಮಾಡುವಾಗ ಪ್ರತಿನಿತ್ಯ ಪವರ್ ಸ್ಟಾರ್ ನೋಡಲು ಕಾಣಿಕೆ ಹೊತ್ತು ಅಭಿಮಾನಿಗಳು ಜಮಾಯಿಸುತ್ತಿದ್ದರು. ಈ ಅಭಿಮಾನಿಗಳ ಜತೆ ಆದಷ್ಟು ಸೆಲ್ಫೀ, ಅಟೋಗ್ರಾಫ್ ನೀಡಿ ಖುಷಿ ಕೊಡಲು ಯತ್ನಿಸಿದ್ದೇನೆ. ಸಿಗದೇ ಇದ್ದವರು ಬೇಸರ ಮಾಡಿಕೊಳ್ಳಬೇಡಿ ಎಂದು ಅಪ್ಪು ಮನವಿ ಮಾಡಿದ್ದಾರೆ.

ಅಷ್ಟೇ ಅಲ್ಲದೆ, ಈ ಸಂದರ್ಭದಲ್ಲಿ ತಮ್ಮ ತಂದೆ ಡಾ.ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿಯೊಬ್ಬರ ಬಗ್ಗೆ ವಿಶೇಷವಾಗಿ ಪುನೀತ್ ಹೇಳಿಕೊಂಡಿದ್ದಾರೆ. ಕಸ್ತೂರಿ ನಿವಾಸ ಎಂದು ಹೆಸರಿಟ್ಟುಕೊಂಡು ಮನೆ ತುಂಬಾ ಅಪ್ಪಾಜಿ ಫೋಟೋ, ಛಾಯಾಚಿತ್ರಗಳನ್ನು ಹಾಕಿಕೊಳ್ಳುವ ಅಭಿಮಾನಿಯೊಬ್ಬರ ಅಭಿಮಾನವನ್ನು ಕೊಂಡಾಡಿದ್ದಾರೆ. ಅಷ್ಟೇ ಅಲ್ಲದೆ, ಇಂತಹ ಅಭಿಮಾನಿಗಳಿಂದಲೇ ನಾವಿದ್ದೇವೆ. ನಿಮ್ಮ ಪ್ರೀತಿಗೆ ಚಿರ ಋಣಿ ಎಂದು ಪುನೀತ್ ಸಾಮಾಜಿಕ ಜಾಲತಾಣದ ಮೂಲಕ ವಿಶೇಷವಾಗಿ ಥ್ಯಾಂಕ್ಸ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಡಿಜಿಪಿ ಹುದ್ದೆಗೆ ಮರಳಿದ ನಟಿ ರನ್ಯಾ ರಾವ್‌ ಮಲ ತಂದೆಗೆ ಬಿಗ್‌ ಶಾಕ್‌

ಕೇರಳ ಕಾಂಗ್ರೆಸ್ ಯುವ ನಾಯಕನ ಮೇಲೆ ಇದೆಂಥಾ ಆರೋಪ, ನಟಿ ದೂರಿಗೆ ಪಕ್ಷ ಶಾಕ್‌

ಬರ್ತ್ ಡೇಗೆ ಪುರುಸೊತ್ತಿಲ್ಲ ಎಂದ ಡಾಲಿ ಧನಂಜಯ್: ಬಡವರ ಮಕ್ಕಳು ಈಗ ಕೈಗೇ ಸಿಗಲ್ಲ ಎಂದ ಫ್ಯಾನ್ಸ್

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಮುಂದಿನ ಸುದ್ದಿ
Show comments