Webdunia - Bharat's app for daily news and videos

Install App

ಕಲಬರಗಿಯಲ್ಲಿ ಇಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್

Webdunia
ಭಾನುವಾರ, 21 ಮಾರ್ಚ್ 2021 (10:27 IST)
ಬೆಂಗಳೂರು: ಯುವರತ್ನ ಸಿನಿಮಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇಂದು ಕಲಬರಗಿಗೆ ಆಗಮಿಸಿದ್ದಾರೆ.


ಇಂದಿನಿಂದ ಮೂರು-ನಾಲ್ಕು ದಿನಗಳ ಕಾಲ ಯುವರತ್ನ ತಂಡ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದು, ಯುವರತ್ನ ಸಿನಿಮಾ ಪ್ರಚಾರ ಮಾಡಲಿದೆ. ಪ್ರಿ ರಿಲೀಸ್ ಈವೆಂಟ್ ಬದಲಿಗೆ ರಾಜ್ಯ ಪ್ರವಾಸ ಮಾಡಲು ಯುವರತ್ನ ತಂಡ ನಿರ್ಧರಿಸಿತ್ತು.

ಅದರಂತೆ ನಿರ್ದೇಶಕ ಸಂತೋಷ್ ಆನಂದ್ ರಾಮ್, ನಟರಾದ ಡಾಲಿ ಧನಂಜಯ್, ರವಿಶಂಕರ್ ಗೌಡ ಸೇರಿದಂತೆ ಇಡೀ ಚಿತ್ರತಂಡದೊಂದಿಗೆ ಪುನೀತ್ ಇಂದು ಕಲಬರಗಿ ಬಂದಿಳಿದಿದ್ದಾರೆ. ನಾಳೆ ಚಿತ್ರದುರ್ಗ, ತುಮಕೂರು, ಬಳ್ಳಾರಿ ಸೇರಿದಂತೆ ಹಲವೆಡೆ ಪ್ರಚಾರ ನಡೆಸಲಿದ್ದಾರೆ. ಮಂಗಳವಾರ ಮೈಸೂರಿಗೆ ಬಂದಿಳಿಯುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments