Webdunia - Bharat's app for daily news and videos

Install App

ಕಥಾ ಸಂಗಮ ಅಡಿಯೋ ರಿಲೀಸ್ ಮಾಡಲಿರುವ ಪುನೀತ್ ರಾಜ್ ಕುಮಾರ್

Webdunia
ಗುರುವಾರ, 21 ನವೆಂಬರ್ 2019 (10:01 IST)
ಬೆಂಗಳೂರು: ರಿಷಬ್ ಶೆಟ್ಟಿ ನಿರ್ಮಾಣದ ಕಥಾ ಸಂಗಮ ಸಿನಿಮಾ ಧ‍್ವನಿಸುರುಳಿ ಬಿಡುಗಡೆ ಸಮಾರಂಭ ಇಂದು ಸಂಜೆ ನಡೆಯಲಿದ್ದು, ಪವರ್ ಸ್ಟಾರ್ ಪುನೀತ್ ರಾಜ್ ಬಿಡುಗಡೆ ಮಾಡಲಿದ್ದಾರೆ.


ಇಂದು ಸಂಸ ಹೊರ ಸಭಾಂಗಣದಲ್ಲಿ ಸಂಜೆ 5.30 ಕ್ಕೆ ನಡೆಯಲಿರುವ ಕಾರ್ಯಕ್ರಮಕ್ಕೆ ಈಗಾಗಲೇ ರಿಷಬ್ ಅಭಿಮಾನಿಗಳಿಗೂ ಮುಕ್ತ ಆಹ್ವಾನ ನೀಡಿದ್ದಾರೆ.

ಇಡೀ ಚಿತ್ರತಂಡವೇ ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದು, ಅವರೊಂದಿಗೆ ಸಂವಾದವನ್ನೂ ನಡೆಸಬಹುದು. ಜತೆಗೆ ಸಂಗೀತ ಸಂಜೆ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments