Webdunia - Bharat's app for daily news and videos

Install App

ಕಥಾ ಸಂಗಮ ಅಡಿಯೋ ರಿಲೀಸ್ ಮಾಡಲಿರುವ ಪುನೀತ್ ರಾಜ್ ಕುಮಾರ್

Webdunia
ಗುರುವಾರ, 21 ನವೆಂಬರ್ 2019 (10:01 IST)
ಬೆಂಗಳೂರು: ರಿಷಬ್ ಶೆಟ್ಟಿ ನಿರ್ಮಾಣದ ಕಥಾ ಸಂಗಮ ಸಿನಿಮಾ ಧ‍್ವನಿಸುರುಳಿ ಬಿಡುಗಡೆ ಸಮಾರಂಭ ಇಂದು ಸಂಜೆ ನಡೆಯಲಿದ್ದು, ಪವರ್ ಸ್ಟಾರ್ ಪುನೀತ್ ರಾಜ್ ಬಿಡುಗಡೆ ಮಾಡಲಿದ್ದಾರೆ.


ಇಂದು ಸಂಸ ಹೊರ ಸಭಾಂಗಣದಲ್ಲಿ ಸಂಜೆ 5.30 ಕ್ಕೆ ನಡೆಯಲಿರುವ ಕಾರ್ಯಕ್ರಮಕ್ಕೆ ಈಗಾಗಲೇ ರಿಷಬ್ ಅಭಿಮಾನಿಗಳಿಗೂ ಮುಕ್ತ ಆಹ್ವಾನ ನೀಡಿದ್ದಾರೆ.

ಇಡೀ ಚಿತ್ರತಂಡವೇ ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದು, ಅವರೊಂದಿಗೆ ಸಂವಾದವನ್ನೂ ನಡೆಸಬಹುದು. ಜತೆಗೆ ಸಂಗೀತ ಸಂಜೆ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments