Webdunia - Bharat's app for daily news and videos

Install App

ಕುರುಕ್ಷೇತ್ರ, ಕೆಂಪೇಗೌಡ 2 ಸಿನಿಮಾ ಬಗ್ಗೆ ಟ್ವೀಟ್ ಮಾಡಿದ ಪುನೀತ್ ರಾಜ್ ಕುಮಾರ್ ಗೆ ಟ್ವಿಟರಿಗರು ಹೇಳಿದ್ದೇನು ಗೊತ್ತಾ?

Webdunia
ಶನಿವಾರ, 10 ಆಗಸ್ಟ್ 2019 (09:43 IST)
ಬೆಂಗಳೂರು: ನಿನ್ನೆ ಕನ್ನಡ ಚಿತ್ರರಂಗದ ಬಹುನಿರೀಕ್ಷೆಯ ಕುರುಕ್ಷೇತ್ರ ಸಿನಿಮಾ ಮತ್ತು ಕೋಮಲ್ ಅಭಿನಯದ ಕೆಂಪೇಗೌಡ 2 ಸಿನಿಮಾ ಬಿಡುಗಡೆಯಾಗಿತ್ತು.


ಈ ಎರಡೂ ಸಿನಿಮಾಗಳನ್ನು ಪ್ರೋತ್ಸಾಹಿಸುವಂತೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಬರೆದುಕೊಂಡಿದ್ದೇ ತಡ ಅಭಿಮಾನಿಗಳು ಪ್ರತಿಕ್ರಿಯಿಸಲು ಆರಂಭಿಸಿದ್ದಾರೆ.

ಸಿನಿಮಾ ಬಗ್ಗೆ ಟ್ವೀಟ್ ಮಾಡುವ ಬದಲು ಉತ್ತರ ಕರ್ನಾಟಕದ ನೆರೆ ಪರಿಸ್ಥಿತಿಗೆ ನೆರವಾಗುವಂತೆ ಮನವಿ ಮಾಡಿ. ಅದರ ಬಗ್ಗೆ ಒಂದೇ ಒಂದು ಮಾತು ಹೇಳಿಲ್ಲವಲ್ಲಾ ಅಪ್ಪು ಸರ್ ಎಂದು ಅಭಿಮಾನಿಗಳು ಬೇಸರದಿಂದಲೇ ಟ್ವೀಟ್ ಮಾಡಿದ್ದರು.

ಇದಾದ ಕೆಲವೇ ನಿಮಿಷಗಳಲ್ಲಿ ಪುನೀತ್ ವಿಡಿಯೋ ಸಂದೇಶ ಪ್ರಕಟಿಸಿದ್ದು, ನೆರೆ ಪೀಡಿತ ಪ್ರದೇಶದ ಜನರಿಗೆ ನೆರವಾಗೋಣ ಎಂದು ಕರೆ ನೀಡಿದ್ದಾರೆ. ಅಲ್ಲದೆ, ನನ್ನಿಂದ ಆದ ಸಹಾಯವನ್ನು ನಾನೂ ಮಾಡ್ತಿದ್ದೀನೆ, ನೀವೂ ನೆರವಾಗಿ ಎಂದು ಕರೆಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments