Webdunia - Bharat's app for daily news and videos

Install App

ಪವರ್ ಸ್ಟಾರ್ ಪುನೀತ್ ಗೆ ಹೂಮಳೆ, ಜವಾರಿ ರೊಟ್ಟಿ ಹಬ್ಬದೂಟ

Webdunia
ಸೋಮವಾರ, 22 ಮಾರ್ಚ್ 2021 (09:25 IST)
ಬೆಂಗಳೂರು: ಯುವರತ್ನ ಸಿನಿಮಾ ಪ್ರಮೋಷನ್ ಗೆ ತಮ್ಮ ಚಿತ್ರತಂಡದ ಜೊತೆಗೆ ರಾಜ್ಯ ಪ್ರವಾಸದಲ್ಲಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ.


ನಿನ್ನೆ ಬೆಳಗಾವಿ, ಕಲಬುರಗಿಗೆ ಬಂದಿಳಿದ ಯುವರತ್ನನಿಗೆ ಅಭಿಮಾನಿಗಳು ಜೆಸಿಬಿ ಮೂಲಕ ಹೂವಿನ ಮಳೆಗೆರೆದು ಸ್ವಾಗತ ಕೋರಿದ್ದಾರೆ. ಮತ್ತೆ ಕೆಲವು ಕಡೆ ಕನ್ನಡ ಬಾವುಟ ಹಾರಿಸಿ ನೃತ್ಯ ಮಾಡಿ, ಆರತಿ ಎತ್ತಿ ಸ್ವಾಗತ ಕೋರಿದ್ದಾರೆ.

ಈ ನಡುವೆ ಉತ್ತರ ಕರ್ನಾಟಕ ಶೈಲಿಯ ಜವಾರಿ ರೊಟ್ಟಿ ಊಟ ಸವಿದ ಪುನೀತ್ ಅಭಿಮಾನಿಗಳಿಗೆ ಯುವರತ್ನ ಸಿನಿಮಾ ನೋಡಿ ಆಶೀರ್ವದಿಸುವಂತೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪುನೀತ್ ಜೊತೆಗೆ ನಿರ್ದೇಶಕ ಸಂತೋಷ್ ಆನಂದ್ ರಾಮ್,  ಡಾಲಿ ಧನಂಜಯ್, ರವಿಶಂಕರ್ ಗೌಡ ಮತ್ತಿತರರು ಇದ್ದರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments