Webdunia - Bharat's app for daily news and videos

Install App

ಸ್ಟಾರ್ ಸುವರ್ಣ ಧಾರವಾಹಿಗೆ ಪುನೀತ್ ರಾಜ್ ಕುಮಾರ್ ಪ್ರಚಾರ

Webdunia
ಶುಕ್ರವಾರ, 2 ಆಗಸ್ಟ್ 2019 (09:48 IST)
ಬೆಂಗಳೂರು: ಇತ್ತೀಚೆಗೆ ಕಿರುತೆರೆಯ ಧಾರವಾಹಿಗಳಿಗೆ ಸ್ಯಾಂಡಲ್ ವುಡ್ ಸ್ಟಾರ್ ಗಳು ಪ್ರಚಾರ ಮಾಡುವುದು ಸಾಮಾನ್ಯವಾಗಿಬಿಟ್ಟಿದೆ.


ಈಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಹೊಸದಾಗಿ ಆರಂಭವಾಗಲಿರುವ ಧಾರವಾಹಿಗೆ ಪ್ರಚಾರ ಕೊಟ್ಟಿದ್ದಾರೆ.

ಆಗಸ್ಟ್ 12 ರಿಂದ ಮಧ್ಯಾಹ್ನ 1.30 ಕ್ಕೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಯಜಮಾನಿ ಎಂಬ ಧಾರವಾಹಿ ಪ್ರಸಾರವಾಗಲಿದೆ. ಅಮೃತವರ್ಷಿಣಿ ಧಾರವಾಹಿ ಖ್ಯಾತಿಯ ರಕ್ಷಿತ್ ಗೌಡ ಈ ಧಾರವಾಹಿಯಲ್ಲಿ ನಾಯಕರಾಗುತ್ತಿದ್ದಾರೆ. ಈ ಧಾರವಾಹಿಗೆ ಪುನೀತ್ ವಿಡಿಯೋ ಸಂದೇಶ ಮೂಲಕ ಆಲ್ ದಿ ಬೆಸ್ಟ್ ಹೇಳಿದ್ದು, ಎಲ್ಲರೂ ನೋಡಿ ಹರಸುವಂತೆ ಕೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments