Webdunia - Bharat's app for daily news and videos

Install App

ಸ್ಟಾರ್ ಸುವರ್ಣ ಧಾರವಾಹಿಗೆ ಪುನೀತ್ ರಾಜ್ ಕುಮಾರ್ ಪ್ರಚಾರ

Webdunia
ಶುಕ್ರವಾರ, 2 ಆಗಸ್ಟ್ 2019 (09:48 IST)
ಬೆಂಗಳೂರು: ಇತ್ತೀಚೆಗೆ ಕಿರುತೆರೆಯ ಧಾರವಾಹಿಗಳಿಗೆ ಸ್ಯಾಂಡಲ್ ವುಡ್ ಸ್ಟಾರ್ ಗಳು ಪ್ರಚಾರ ಮಾಡುವುದು ಸಾಮಾನ್ಯವಾಗಿಬಿಟ್ಟಿದೆ.


ಈಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಹೊಸದಾಗಿ ಆರಂಭವಾಗಲಿರುವ ಧಾರವಾಹಿಗೆ ಪ್ರಚಾರ ಕೊಟ್ಟಿದ್ದಾರೆ.

ಆಗಸ್ಟ್ 12 ರಿಂದ ಮಧ್ಯಾಹ್ನ 1.30 ಕ್ಕೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಯಜಮಾನಿ ಎಂಬ ಧಾರವಾಹಿ ಪ್ರಸಾರವಾಗಲಿದೆ. ಅಮೃತವರ್ಷಿಣಿ ಧಾರವಾಹಿ ಖ್ಯಾತಿಯ ರಕ್ಷಿತ್ ಗೌಡ ಈ ಧಾರವಾಹಿಯಲ್ಲಿ ನಾಯಕರಾಗುತ್ತಿದ್ದಾರೆ. ಈ ಧಾರವಾಹಿಗೆ ಪುನೀತ್ ವಿಡಿಯೋ ಸಂದೇಶ ಮೂಲಕ ಆಲ್ ದಿ ಬೆಸ್ಟ್ ಹೇಳಿದ್ದು, ಎಲ್ಲರೂ ನೋಡಿ ಹರಸುವಂತೆ ಕೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments