ಅಲ್ಲು ಅರ್ಜುನ್-ರಶ್ಮಿಕಾ ಅನುಪಸ್ಥಿತಿಯಲ್ಲಿ ನೆರವೇರಿದ ಪುಷ್ಪ 2 ಮುಹೂರ್ತ

Webdunia
ಸೋಮವಾರ, 22 ಆಗಸ್ಟ್ 2022 (18:46 IST)
ಹೈದರಾಬಾದ್: ಬಹುನಿರೀಕ್ಷಿತ ಪುಷ್ಪ 2 ಸಿನಿಮಾಗೆ ಇಂದು ಮುಹೂರ್ತ ಕಾರ್ಯ ನೆರವೇರಿದೆ. ಆದರೆ ನಾಯಕ ಅಲ್ಲು ಅರ್ಜುನ್ ಮತ್ತು ನಾಯಕಿ ರಶ್ಮಿಕಾ ಮಂದಣ್ಣ ಗೈರಾಗಿದ್ದಾರೆ.

ಮುಂದಿನ ಎರಡು ತಿಂಗಳಿಗೆ ಯಾವುದೇ ಶುಭ ಮುಹೂರ್ತವಿಲ್ಲ ಎನ್ನುವ ಕಾರಣಕ್ಕೆ ತರಾತುರಿಯಲ್ಲಿ ಮುಹೂರ್ತ ಪೂಜೆ ಮಾಡಲಾಗಿದೆ.

ಆದರೆ ರಶ್ಮಿಕಾ ತಮ್ಮ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದರೆ, ಇತ್ತ ಅಲ್ಲು ಅರ್ಜುನ್ ನ್ಯೂಯಾರ್ಕ್ ಪ್ರವಾಸದಲ್ಲಿದ್ದಾರೆ. ಹೀಗಾಗಿ ಇಬ್ಬರ ಅನುಪಸ್ಥಿತಿಯಲ್ಲಿ ಮುಹೂರ್ತ ನೆರವೇರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸತ್ಯನಾರಾಯಣ ಪೂಜೆಯಲ್ಲಿ ವಿಜಯ್‌ನನ್ನೇ ನೋಡುತ್ತಾ ಕುಳಿತ ರಶ್ಮಿಕಾ ಮಂದಣ್ಣ, Video

ತೆಲಂಗಾಣ ಸಿಎಂ ರೇವಂತ್ ರೆಡ್ಡಿಯನ್ನು ಭೇಟಿಯಾದ ರಶ್ಮಿಕಾ ಮಂದಣ್ಣ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಪರ ಪ್ರತಿಭಟನೆಗೆ ಮುಂದಾದ ಕೆಲ ಸಂಘಟನೆಗಳು

ಕೊನೆಗೂ ಯಶ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಟೀಸರ್ ನೋಡಿ ಶಾಕ್ ಆಗಿದ್ದ ಅಭಿಮಾನಿಗಳಿಗೆ ಟ್ರೇಲರ್‌ ಹೇಗಿರುತ್ತೆ

ಡಾಗ್ ಸತೀಶ್ ವಿರುದ್ಧ ಠಾಣೆ ಮೆಟ್ಟಿಲೇರಿದ ರಜತ್‌, ಅಷ್ಟಕ್ಕೂ ಸತೀಶ್ ಅಂದಿದ್ದೇನೂ

ಮುಂದಿನ ಸುದ್ದಿ
Show comments